ಶಿವಮೊಗ್ಗ | ಬಸ್ ಫುಟ್ ಬೋರ್ಡ್ ನಲ್ಲಿನಿಂತು ಪುಂಡಾಟ;ಕ್ರಮ ಜರುಗಿಸುತ್ತಾರ ಟ್ರಾಫಿಕ್ ಪೊಲೀಸ್

Date:

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಮಾತಿಗೆ ಬೆಲೆನೆ ಇಲ್ಲವ ಎಂಬ ಪ್ರಶ್ನೆ ಉದ್ಭವ ಆಗುತ್ತಿದೆ? ದಿನ ನಿತ್ಯ ಯಾರು ಬಸ್ ನಲ್ಲಿ ಫುಟ್ ಬೋರ್ಡ್ ನಲ್ಲಿ ನಿಂತು ಹುಚ್ಚಾಟ ಮಾಡುತ್ತಾರೆ, ಅದುನ್ನ ನೋಡಿಕೊಳ್ಳುವುದೇ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಕರ್ತವ್ಯನ? ಬಸ್ ಮಾಲೀಕರು, ಚಾಲಕ, ನಿರ್ವಾಹಕ, ಸಿಬ್ಬಂದಿಗಳ ಜವಾಬ್ದಾರಿ ಏನು ಹಾಗಾದರೆ? ಈ ಪ್ರಶ್ನೆ ಉದ್ಭವ ಆಗಲು ಕಾರಣ ಏನಂದರೆ,

ತೀರ ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ನಗರದಲ್ಲಿ ಒಬ್ಬ ವಿದ್ಯಾರ್ಥಿ ಬಸ್ ಫುಟ್ ಬೋರ್ಡ್ ನಲ್ಲಿ ನಿಂತು ಬಸ್ ಯಿಂದ ಆಯತಪ್ಪಿ ಬಿದ್ದು ಅಸುನೀಗಿದ್ದ.ತದ ನಂತರ ಟ್ರಾಫಿಕ್ ಪೊಲೀಸರು ಸಭೆ ನಡೆಸಿ ಬಸ್ ಚಲಿಸುವಾಗ ಫುಟ್ ಬೋರ್ಡ್ ಅಲ್ಲಿ ನಿಲ್ಲಬಾರದು ಎಂದು ಬುದ್ದಿವಾದ ಹೇಳಿದ್ದರು.

1001491769

ಇಷ್ಟೆಲ್ಲಾ ಆದರೂ ಸಹ ಮತ್ತು ಪ್ರತಿನಿತ್ಯ ಖಾಸಗಿ ಬಸ್ ಖಾಲಿ ಇದ್ದರು ಸಹ ಫುಟ್ ಬೋರ್ಡ್ ಅಲ್ಲಿ ನಿಲ್ಲುವುದು ನಿಂತಿಲ್ಲ.ಇದಕ್ಕೂ ಮಿಗಿಲಾಗಿ.ಫುಟ್ ಬೋರ್ಡ್ ಅಲ್ಲಿ ನಿಲ್ಲುವುದರ ಜೊತೆಗೆ ಪುಂಡಾಟಿಕೆ ಕೂಡ ಹೆಚ್ಚು ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಸಂಜೆ ಸುಮಾರ್ 6:50 ರಿಂದ 7 ಗಂಟೆ ವೇಳೆಯಲ್ಲಿ ಈ ಮೇಲ್ಕಂಡ ಖಾಸಗಿ ಬಸ್ ನಲ್ಲಿ ಈ ರೀತಿಯಾಗಿ ಬಸ್ ಚಲಿಸುವಾಗ ಪುಂಡ ಹುಡುಗರು ಮಹಾದೇವಿ ಟಾಕೀಸ್ ಯಿಂದ ಸಹ್ಯಾದ್ರಿ ಕಾಲೇಜ್ ವರೆಗೂ ಬಸ್ ಚಲಿಸುವವಾಗ ಈ ರೀತಿ ಹುಚ್ಚಾಟ ಮಾಡುತ್ತಿದ್ದು ಕಂಡು ಬಂದಿದೆ.

ಬಸ್ ಓವರ್ ಟೇಕ್ ತೆಗೆದುಕೊಳ್ಳುವಾಗ ಅಕ್ಕ ಪಕ್ಕದ ವಾಹನಗಳನ್ನು ಲೆಕ್ಕಿಸದೆ ರಸ್ತೆಗೆ ತನ್ನ ಕಾಲುಗಳನ್ನು ಚಾಚುವ ಮೂಲಕ ಪುಂಡಾಟಿಕೆ ಮಾಡುತ್ತಿದ್ದ, ಆದರೆ ಬಸ್ ನ ಚಾಲಕ ಅಥವಾ ಸಿಬ್ಬಂದಿ ಯಾರು ಸಹ ಈತನಿಗೆ ಏನು ಬುದ್ದಿವಾದ ಹೇಳಲಿಲ್ಲ.

ಹಾಗೆಯೇ ಈತನಿಗೆ ಅಪಾಯದ ಅರಿವೇ ಇರಲಿಲ್ಲ. ಜೊತೆಗೆ ರಸ್ತೆಯಲ್ಲಿ ಬರುವ ವಾಹನಗಳಿಗೂ ಇವನ ಹುಚ್ಚಾಟಕ್ಕೆ ಏನಾದರು ತೊಂದರೆ ಅದಲ್ಲಿ ಬೇರೆ ವಾಹನಗಳಿಗೂ ಸಮಸ್ಯೆ ಹಾಗೂ ಈತನ ಜೀವಕ್ಕೂ ಸಹ ಸಮಸ್ಯೆ.

ಇದೆಲ್ಲ ನೋಡಿಯೂ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಏನು ಕ್ರಮ ಜರುಗಿಸುವ ಮೂಲಕ ಈ ರೀತಿ ಘಟನೆಗಳು ಮರುಕಳಿಸದಂತೆ ಮಾಡುತ್ತಾರೆ ಎಂಬುದು ಶಿವಮೊಗ್ಗ ಪ್ರಜ್ಞಾವಂತ ಜನರ ಪ್ರಶ್ನೆಯಾಗಿದೆ?

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...