ಶಿವಮೊಗ್ಗ | ನಾಳೆ ದಲಿತ ಸಮನ್ವಯ ಸಮಿತಿ ಉದ್ಘಾಟನೆ : ರಾಜ್ಯಾಧ್ಯಕ್ಷ ವಿ. ವಿನೋದ್

Date:

ಶಿವಮೊಗ್ಗ, ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಖ್ಯಾತರು, ಹಿಂದುಳಿದವರು, ದಲಿತರು, ಅಲೆಮಾರಿಗಳು, ಶೋಷಿತರು, ದಮನಿತರೆಲ್ಲರನ್ನೂ ಒಟ್ಟಿಗೆ ಬೆಸೆಯುವಂತಹ ಕೆಲಸ ಮಾಡಲು, ಕೊಂಡಿಗಳನ್ನು ಬೆಸೆಯಲು ಅನ್ಯಾಯದ ವಿರುದ್ಧ ಸ್ವಾಭಿಮಾನದಿಂದ ಸೆಟೆದು ನಿಲ್ಲಲ್ಲು ಕರ್ನಾಟಕ ದಲಿತ ಸಮನ್ವಯ ಸಮಿತಿ ಹೆಸರಿನ ಮಟ್ಟದ ಸಮಿತಿಯನ್ನು ಹುಟ್ಟುಹಾಕಲಾಗಿದೆ ಎಂದು ಸಮಿತೊಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸೆ. 28ರಂದು ಬೆಳಗ್ಗೆ 10:30ಕ್ಕೆ ಪದಗ್ರಹಣ, ನೂತನ ಕಚೇರಿಯನ್ನು ಶಾಸಕ ಬಿ.ಕೆ. ಸಂಗಮೇಶ್ವರ ಉದ್ಘಾಟನೆ ಮಾಡುವರು.

ಸಿ ಎನ್ ರಸ್ತೆಯ ಗಂಗಾ ಪರಮೇಶ್ವರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಾಸ್ತಾವಿಕ ನುಡಿಯನ್ನು ಆರ್ ಟಿ ಓ ಅಧಿಕಾರಿ ಎನ್. ಮಂಜುನಾಥ, ಸಂಸ್ಥಾಪಕ ಅಧ್ಯಕ್ಷ ವಿನೋದ್ ಬಿ ಅಧ್ಯಕ್ಷತೆ ವಹಿಸುವರೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ. ರೇವಣಪ್ಪ ಅವರನ್ನು ಗೌರವಿಸಲಾಗುವುದು. ಅತಿಥಿಗಳಾಗಿ ನಗರಸಭೆ ಸದಸ್ಯ ಬಿ ಕೆ ಮೋಹನ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ ಕೆ ಗಣೇಶ, ನಗರಸಭೆ ಉಪಾಧ್ಯಕ್ಷ ಎಂ ಎನ್ ಎಸ್ ಮಣಿ, ಶಿಕ್ಷಕರ ಸಂಘದ ರಾಜ್ಯ ಪದಾಧಿಕಾರಿ ಭಾರತಿ ಮೊದಲಾದವರು ಆಗಮಿಸುವರೆಂದರು.

ನಿವೃತ್ತ ಶಿಕ್ಷಕ ನರಸಿಂಹಮೂರ್ತಿ, ರಾಧಾಬಾಯಿ‌, ಶಾರದಾ ಪ್ರೇಮ್ ಕುಮಾರ್, ಎಸ್. ಭಾರತಿ ಚನ್ನಪ್ಪ, ಮುಖಂಡರಾದ ಕರಿಯಪ್ಪ ಅವರನ್ನು ಸನ್ಮಾನಿಸಲಾಗುವುದೆಂದರು.

ಶ್ರೀ ಎನ್. ಮಂಜುನಾಥ್ಪ್ರಶಸ್ತಿ ಪ್ರಧಾನ, ದಲಿತ ನೌಕರರ ಮುಖಂಡರು, ಆರ್.ಟಿ.ಓ. ಇಲಾಖೆ, ಮಂಗಳೂರು.ಮುಖ್ಯ ಅತಿಥಿಗಳುಶ್ರೀ ರೇವಣಪ್ಪ ಎಂ.ಆರ್.“ಕರ್ನಾಟಕ ಜಾನಪದ ರತ್ನ” ರಾಜ್ಯ ಪ್ರಶಸ್ತಿ, ಶಿಕ್ಷಕರು, ಜಾನಪದ ಪ. ಅಧ್ಯಕ್ಷರು, ಭದ್ರಾವತಿ, ಶ್ರೀಯುತ ಬಿ.ಕೆ. ಮೋಹನ್ಮಾಜಿ ಅಧ್ಯಕ್ಷರು, ಹಾಲಿ ನಗರ ಸಭಾ ಸದಸ್ಯರು, ಭದ್ರಾವತಿ.ಶ್ರೀಯುತ ಬಿ.ಎಸ್. ಗಣೇಶ್ಸನ್ಮಾನ್ಯ ಅಧ್ಯಕ್ಷರು, ತಾ|| ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಭದ್ರಾವತಿ,ಶ್ರೀಯುತ ಮಣಿ ಎ.ಎನ್.ಎಸ್.ಸರ್ವರಿಗೂ ಅದರದ ಸ್ವಾಗತ, ಮಾಜಿ ಅಧ್ಯಕ್ಷರು, ಹಾಲಿ ಉಪಾಧ್ಯಕ್ಷರು, ನಗರಸಭೆ, ಭದ್ರಾವತಿ.

ಶ್ರೀಮತಿ ಭಾರತಿ ಗೋವಿಂದಸ್ವಾಮಿ ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ನಿ.ಪೂ.ರಾಜ್ಯ ಪದಾಧಿಕಾರಿ, ಬೆಂಗಳೂರು, ಡೊಳ್ಳು ಕುಣಿತ ಗಿರೀಶ್ ಕುಮಾರ್ ಮತ್ತು ಸಂಗಡಿಗರು, ಅಂತರಾಷ್ಟ್ರೀಯ ಜಾನಪದ ಕಲಾವಿದರು (ಡೊಳ್ಳು ಕುಣಿತ, ಸುಗ್ಗಿ ಕುಣಿತ, ಕೋಲಾಟ), ಶ್ರೀ ಶನಿಪರಮೇಶ್ವರ ಯುವಕರ ಸಂಘ (ಅ), ಮಾದಾಪುರ, ಹೊಸನಗರ ತಾ|| ಶಿವಮೊಗ್ಗ ಜಿಲ್ಲೆ ಇವರಿಂದ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...