ಶಿವಮೊಗ್ಗ | ಜಿಲ್ಲಾಡಳಿತದಿಂದ “ಅಂಧತ್ವ ಮುಕ್ತ ಶಿವಮೊಗ್ಗ” ಕಾರ್ಯಕ್ರಮ

Date:

ಶಿವಮೊಗ್ಗ, ಕಣ್ಣಿನ ಆರೈಕೆ ಹಾಗೂ ಅಂಧತ್ವ ಮುಕ್ತ ಶಿವಮೊಗ್ಗ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯದ್ಯಾಂತ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಶಂಕರ ಕಣ್ಣಿನ ಆಸ್ಪತ್ರೆ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

1001979695

ಸೊರಬ ತಾಲೂಕಿನ ತಳಗದ್ದೆಯಲ್ಲಿ 220 ರೋಗಿಗಳಿಗೆ ತಪಾಸಣೆ ನಡೆಸಲಾಗಿದೆ ಹಾಗೂ 107 ರೋಗಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ.

15 ರೋಗಿಗಳಿಗೆ ಉಚಿತ ಔಷಧಿ ನೀಡಲಾಯಿತು ಮತ್ತು 35 ಪೊರೆ ಇರುವ ರೋಗಿಗಳಿಗೆ ಮತ್ತು 10 ಡಯಬಿಟಿಕ್ ರೆಟಿನೊಪತಿ ರೋಗಿಗಳಿಗೆ ಉಚಿತ ಶಸ್ತ್ರ ಚಿಕೆತ್ಸೆಗಾಗಿ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001979696

ಹಾಗೂ ಶಿವಮೊಗ್ಗ ಗ್ರಾಮಾಂತರದ ಅಬ್ಬಲಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಭಾಗ್ಯಮ್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಧಿಕಾರಿಗಳಾದ ಡಾ. ರಾಜೇಂದ್ರ ಉದ್ಘಾಟನೆಯನ್ನ ನೆರವೇರಿಸಿದರು.

ಒಟ್ಟು 267 ರೋಗಿಗಳಿಗೆ ತಪಾಸಣೆ ನಡೆಸಲಾಗಿದೆ.120 ರೋಗಿಗಳಿಗೆ ಉಚಿತ ಕನ್ನಡಕ ನೀಡಲಾಗಿದೆ.ಪೊರೆ ಇದ್ದ 33 ರೋಗಿಗಳಿಗೆ ಹಾಗೂ 10 ಡಯಬಿಟಿಕ್ ರೆಟಿನೊಪತಿ ರೋಗಿಗಳಿಗೆ ಶಸ್ತ್ರ ಚಿಕಿತ್ಸೆಗಾಗಿ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.

1001979711

ಜಿಲ್ಲಾಡಳಿತದಿಂದ ಕಣ್ಣಿನ ಅರೋಗ್ಯಕ್ಕೆ ಒಂದು ಮಹತ್ತರ ಹೆಜ್ಜೆಯನ್ನಿಡುವ ಮೂಲಕ ಕಾರ್ಯಕ್ರಮ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...