ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

Date:

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 25 ರಿಂದ 15 ಸೆಪ್ಟೆಂಬರ್ 2025 ವರೆಗೆ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂಬಂಧ ಇಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಡಿಜಿಟಲ್ ಸ್ವಾತಂತ್ರ್ಯ ರಾಜ್ಯವ್ಯಾಪಿ ಅಭಿಯಾನದ ಪೋಸ್ಟರನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಬಿಡುಗಡೆ ಬಿಡುಗಡೆಗೊಳಿಸಿದರು.

1002123957

ಡಿಜಿಟಲ್ ಸ್ವಾತಂತ್ರ್ಯ- ಸೈಬರ್ ವಂಚನೆ, ಜೂಜಾಟ ಮತ್ತು ಅನೈನ್ ಗೇಮಿಂಗ್ ವ್ಯಸನದಿಂದ ಯುವಕರನ್ನು ರಕ್ಷಿಸುವುದು ಜಾಗೃತಿ ಅಭಿಯಾನದ ಮುಖ್ಯ ಉದ್ದೇಶ ಎಂಬುದನ್ನು ಸೋಲಿಡಾರಿಟಿ ಯೂತ್ ಮೂವೆಂಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಯುವಕರು ಮತ್ತು ಕುಟುಂಬಗಳು ಸೈಬರ್ ವಂಚನೆ, ಸೈಬರ್ ದಾಳಿಗಳು, ಆನ್‌ಲೈನ್ ಜೂಜಾಟ, ಬೆಟ್ಟಿಂಗ್ ಮತ್ತು ಗೇಮಿಂಗ್ ವ್ಯಸನದಿಂದ ಹೆಚ್ಚುತ್ತಿರುವ ಅಪಾಯಗಳನ್ನು ಎದುರಿಸುತ್ತಿವೆ. ಇವುಗಳು ಜೀವನವನ್ನು ಹಾಳುಮಾಡುವುದು, ಮತ್ತು ಉಳಿತಾಯವನ್ನು ನಾಶಮಾಡುವುದು, ಜನರನ್ನು ಸಾಲದ ಕೂಪಕ್ಕೆ ತಳ್ಳುವುದು ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿರುವುದರಿಂದ ಈ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬ ಮಾಹಿತಿಯಾಗಿದೆ.

ಅಭಿಯಾನದ ಮುಖ್ಯ ಉದ್ದೇಶಗಳು:

ಯುವಕರು, ಪೋಷಕರು ಮತ್ತು ಸಾರ್ವಜನಿಕರಿಗೆ ಡಿಜಿಟಲ್ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.ಬಲಿಪಶುಗಳು ಮತ್ತು ಕುಟುಂಬಗಳ ಕಥೆಗಳನ್ನು ಹಂಚಿಕೊಳ್ಳಲು ಹಾಗೂ ಸಹಾಯ ಪಡೆಯಲು ಪ್ರೋತ್ಸಾಹಿಸುವುದು ಅಭಿಯಾನದ ಮೂಲ ಉದ್ದೇಶವಾಗಿದೆ.

ಈ ಅಭಿಯಾನದ ಮುಖೇಣ ಸರ್ಕಾರದ ಬಳಿ ಕಠಿಣ ಕಾನೂನುಗಳು ಹಾಗೂ ವ್ಯಸನಮುಕ್ತ ಸೇವೆಗಳಿಗಾಗಿ ಒತ್ತಾಯಿಸುವುದಾಗಿದೆ.

ಪ್ರಮುಖ ಸಂದೇಶಗಳು

ಸೈಬರ್ ವಂಚನೆಯು ಸಂಪತ್ತನ್ನು ಕದಿಯುತ್ತಿದೆ.ಜೂಜು, ತ್ವರಿತ ಸಾಲ ಮತ್ತು ಬೆಟ್ರೆಂಗ್ ಕುಟುಂಬಗಳನ್ನು ನಾಶಪಡಿಸುತ್ತಿವೆ.ಅನೈನ್ ಗೇಮಿಂಗ್ ವ್ಯಸನ ಯುವಕರ ಅಧ್ಯಯನ, ಆರೋಗ್ಯ ಮತ್ತು ಸಂಬಂಧಗಳನ್ನು ಹಾಳುಮಾಡುತ್ತಿದೆ.

ವಿವಿಧ ಹಂತಗಳ ಚಟುವಟಿಕೆಗಳು

ತಾಲೂಕು/ಸ್ಥಳೀಯರಲ್ಲಿ ಬೀದಿ ನಾಟಕಗಳು, ಜಾಗೃತಿ ಭಾಷಣ, ಪೋಸ್ಟರ್ಗಳು, ಸಾಮಾಜಿಕ ಮಾಧ್ಯಮ ಸವಾಲು.ಬೀದಿ ನಾಟಕಗಳು, ವಿಚಾರ ಸಂಕಿರಣಗಳು, ರ್ಯಾಲಿಗಳು, ಸಾಕ್ಷ್ಯಗಳು,ರಾಜ್ಯ ಮಟ್ಟದಲ್ಲಿ ಬೀದಿ ನಾಟಕಗಳು, ಫ್ರೀಡಂ ಪಾರ್ಕ್‌ನಲ್ಲಿ ಧರಣಿ, ಮಾಧ್ಯಮ ವರದಿ, ವಕಾಲತ್ತು. ಹಾಗೂ ಇವುಗಳನ್ನು ಜಿಲ್ಲಾಧಿಕಾರಿ/ತಹಶೀಲ್ದಾರರಿಗೆ ಮನವಿ ಪತ್ರ ನೀಡುವುದಾಗಿದೆ ಎಂದು ತಿಳಿಸಿದ್ದಾರೆ.

ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರು ಈ ಮೂಲಕ ತಿಳಿಸಿರುವುದೇನಂದರೆ,

“ಯುವಕರು ನಮ್ಮ ದೇಶದ ಭವಿಷ್ಯ. ಡಿಜಿಟಲ್ ಅಪಾಯಗಳಿಂದ ಅವರನ್ನು ರಕ್ಷಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಈ ಅಭಿಯಾನದ ಮೂಲಕ ನಾವು, ಸರ್ಕಾರ, ಸಮಾಜ ಮತ್ತು ಕುಟುಂಬಗಳನ್ನು ಒಗ್ಗೂಡಿಸಿ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈ ಮೂಲಕ ಪ್ರಯತ್ನಿಸುತ್ತೇವೆ.

ಸಮಾಜಕ್ಕೆ ಕರೆ

ಈ ಅಭಿಯಾನಕ್ಕೆ ಎಲ್ಲಾ ಸಮಾಜ ಸುಧಾರಕ ಮತ್ತು ಯುವ ಸಂಘಟನೆಗಳು ಸಹಕರಿಸಿ ಯುವ ಸಮುದಾಯದ ಭವಿಷ್ಯ ರೂಪಿಸುವಲ್ಲಿ ತಾವೆಲ್ಲರೂ ಒಗ್ಗೂಡಬೇಕೆಂದು ಸೋಲಿಡಾರಿಟಿ ಯೂತ್ ಮೂವೆಂಟ್ ಈ ಮೂಲಕ ಕರೆ ನೀಡುತ್ತದೆ ಎಂದು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ Mob: 70199 51060 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...