ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ವೀರ ಯೋಧನಿಗೆ ಅಭಿನಂದನೆ ಹಾಗೂ ಸನ್ಮಾನ

Date:

ಶಿವಮೊಗ್ಗದ ಜಿಲ್ಲಾ ಕಾಂಗ್ರೇಸ್ ವತಿಯಿಂದ ಯೋಧನಿಗೆ ಗೌರವಪೂರ್ವಕ ಅಭಿನಂದನೆ ಹಾಗೂ ಸನ್ಮಾನ ಮಾಡಲಾಯಿತು.

ಕಾಶ್ಮೀರದಲ್ಲಿ ನಡೆದ ಪಹಾಲ್ಗಮ್ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ “ಆಪರೇಷನ್ ಸಿಂಧೂರ” ಕಾರ್ಯಾಚರಣೆಯನ್ನು ಭಾರತ ಸೇನೆ ನಡೆಸಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನದ ದಾಳಿಯನ್ನು ಎದುರಿಸಿದ ಯೋಧರಲ್ಲಿ ನಮ್ಮ ಶಿವಮೊಗ್ಗ ಮೂಲದ ನಮ್ಮ ಸೇನೆಯ ಹೆಮ್ಮೆಯ ಯೋಧ ವಿಜಯ್ ಕುಮಾರ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪ್ರಥಮ ಬಾರಿಗೆ ಶಿವಮೊಗ್ಗಕ್ಕೆ ಇಂದು ಆಗಮಿಸಿದರು.

1001732097

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಇವರನ್ನು ಗೌರವಪೂರ್ವಕವಾಗಿ ಅದ್ದೂರಿಯಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್, ಯುವ ಕಾಂಗ್ರೆಸ್ ಮುಖಂಡರಾದ ಸಿಜಿ ಮಧುಸೂದನ್, ಚೇತನ್ ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, NSUI ಅಧ್ಯಕ್ಷರಾದ ವಿಜಯಕುಮಾರ್, ಯುವ ಕಾಂಗ್ರೆಸ್ ಶಿವಮೊಗ್ಗ ನಗರಾಧ್ಯಕ್ಷರಾದ ಚರಣ್ NSUI ಕಾರ್ಯಾಧ್ಯಕ್ಷರಾದ ಕಾಟಿಕೆರೆ, ರವಿ, ಯುವ ಕಾಂಗ್ರೆಸ್ ಹಾಗೂ NSUI ಪದಾಧಿಕಾರಿಗಳಾದ ಅಬ್ದುಲ್ ಸತ್ತಾರ್ ‘ಶಿವಕುಮಾರ್ ,ಧನರಾಜ್, ಗೌತಮ್, ರವಿ ,ಚಂದ್ರೋಜಿ, ವರುಣ್, ಸುಭಾನ್, ಪರಾಜ್ ತೌಪಿಕ್, ಅರ್ಫತ್, ಅಭಿಷೇಕ್, ಶ್ರೀಕಾಂತ್, ಜೀವನ್, ನಂದೀಶ್, ಇನ್ನು ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...