ಶಿವಮೊಗ್ಗ | ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಜಿಲ್ಲಾ ಘಟಕದ ಕಚೇರಿ ಉದ್ಘಾಟನೆ

Date:

ಶಿವಮೊಗ್ಗ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ(ರಿ) ವತಿಯಿಂದ ಶಿವಮೊಗ್ಗ ಜಿಲ್ಲಾ ಘಟಕದ ಕಛೇರಿಯ ಉದ್ಘಾಟನಾ ಸಮಾರಂಭವನ್ನು ನೆನ್ನೆ ದಿವಸ ದಿ.19-08-2025 ರ ಮಂಗಳವಾರ ಬೆಳಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿತ್ತು.

ರಾಜ್ಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಹೆಚ್.ಜಿ ರಮೇಶ್ ಕುಣಿಗಲ್ ರವರು ಮತ್ತು ರಾಜ್ಯಾಧ್ಯಕ್ಷರಾದ ಓಂಕಾರಪ್ಪ.ಎಂ ಉದ್ಘಾಟಿಸಿದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಮಾತನಾಡಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಎಂಬ ಸಂಘಟನೆಯು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮುಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಭ್ರಷ್ಟಾಚಾರದಿoದ ಕೂಡಿದ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗಲಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾ ಗೌರವಾಧ್ಯಕ್ಷರಾದ ಈರಪ್ಪ ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಮಾಳಗಿ.ಕಲ್ಯಾಣ ಕರ್ನಾಟಕದ ಉಪಾಧ್ಯಕ್ಷರಾದ ಹನುಮಂತ ಹುಲಿಕಟ್ಟೆ, ಉಪಸ್ಥಿತರಿದ್ದರು.

ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮೋಹನ್. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀ ಮತಿ ಮೀನಾ.ಎಂ.ಎಸ್. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗರಾಜ್ ಕುಮಾರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ .ನಾಗರಾಜ್ ಬಿ.ಟಿ. ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಪ್ರಶಾಂತ್ ಎಂ.ಜಿ.ಹಾಗೂ ಶ್ರೀಮತಿ ಲಕ್ಷ್ಮಿ ಕಳಸಣ್ಣನವರು.ಜಿಲ್ಲಾ ಕಾರ್ಯದರ್ಶಿ ಕು. ಭಾಗ್ಯ.ಪಿ.ಗೌಡ. ಹಾಗೂ ಡಾ.ಈಶ್ವರ ಎನ್.ಡಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಅಂಗಡಿ.ವೆಂಕಟೇಶ್. ಸಿ. ಶಿಕಾರಿಪುರ ತಾಲೂಕು ಅಧ್ಯಕ್ಷರಾದ ಕು. ಪ್ರಭಾವತಿ.ಹೆಚ್.ಸೊರಬ ತಾಲ್ಲೂಕು ಅಧ್ಯಕ್ಷರಾದ ರಾಜೇಶ್ ಕಾನಡೆ. ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...