ಶಿವಮೊಗ್ಗ | ಸಾಗರದಲ್ಲಿ ನಾಟಿ ಮಾಡುತ್ತಿರುವಾಗಲೇ ಕೃಷಿಕ ಸಾವು

Date:

ಶಿವಮೊಗ್ಗ ಜಿಲ್ಲೆಯ ಸಾಗರ :ತಾಲೂಕಿನ ಆನಂದಪುರ ಸಮೀಪದ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ.

ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (೫೦) ಸಾವನ್ನಪ್ಪಿದ್ದಾರೆ. ಶುಕ್ರವಾರ ತಮ್ಮ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ತಕ್ಷಣ ಆನಂದಪುರದ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆ ತಂದಿದ್ದಾರೆ ವೈದ್ಯರು ರೈತ ಸಾವನಪ್ಪಿದ್ದಾನೆ ಎಂದು ದೃಢಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...