ಶಿವಮೊಗ್ಗ | ಹೂವಿನ ಮಾರುಕಟ್ಟೆಯ ಒತ್ತುವರಿ ತೆರವು

Date:

ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ್ದ ಹೂವಿನ ಅಂಗಡಿಗಳನ್ನು ಸೋಮವಾರ ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದಾರೆ.

ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ ವಾಹನ ಪಾರ್ಕಿಂಗ್ ಕಟ್ಟಡಕ್ಕಾಗಿ ಹೂವಿನ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ತಾತ್ಕಾಲಿಕ ಹೂವಿನ ಶೆಡ್‌ಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇವು ದಿನೇ ದಿನೇ ವಿಸ್ತಾರವಾಗುತ್ತಾ ಕಾಲೇಜಿಗೆ ತೆರಳುವ ಮಕ್ಕಳಿಗೆ, ಜನರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುವಂತೆ ಮಾಡಿದ್ದವು. ರಸ್ತೆಯ ಅರ್ಧದವರೆಗೆ ಅಂಗಡಿಗಳನ್ನು ನಿರ್ಮಿಸಿ ಸಂಚಾರಕ್ಕೆ ತೊಂದರೆ ಮಾಡುತ್ತ್ತಿದ್ದರು.

1002008760

ಇವುಗಳೊಟ್ಟಿಗೆ ಇತರೆ ಕೆಲವು ವಸ್ತುಗಳ ಮಾರಾಟದ ಅಂಗಡಿಗಳೂ ಅಲ್ಲಿ ತಲೆ ಎತ್ತಿದ್ದವು. ಅವುಗಳನ್ನೆಲ್ಲ ಸೋಮವಾರ ಮುಂಜಾನೆ ಸಂಚಾರಿ ಪೊಲೀಸರು ತೆರವುಗೊಳಿಸಿದ್ದಾರೆ. ಸದ್ಯ ಫುಟ್ಪಾತ್‌ನಲ್ಲಿ ಈ ಅಂಗಡಿಗಳಿಗೆವೆ. ಅಲ್ಲಿಂದಲೂ ತೆರವುಗೊಳಿಸಿ, ಸಂಚಾರಕ್ಕೆ ಮುಕ್ತ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...