ಶಿವಮೊಗ್ಗ | ಸೊರಬ ಗೋವು ಸಂರಕ್ಷಣೆಗೆ ಸರ್ಕಾರ ಬದ್ದ ; ಮಧು ಬಂಗಾರಪ್ಪ

Date:

ಗೋ ಸಂರಕ್ಷಣೆಗೆ ಸರ್ಕಾರ ಬದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿರುವ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗ ಲಸಿಕೆ ಅಭಿಯಾನದ 7 ನೇ ಸುತ್ತಿನ ಪೋಸ್ಟರ್ ಅನ್ನು ಅನಾವರಣಗೊಳಿಸಿದ ನಂತರ, ಶ್ರೀ ಎಸ್. ಮಧು ಬಂಗಾರಪ್ಪ ಅವರು ಸಾರ್ವಜನಿಕರು ಉಚಿತ ಲಸಿಕೆ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗ ಎರಡರ ವಿರುದ್ಧ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕೆಂದು ಹೇಳಿದರು.

1001500214

“ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗಕ್ಕೆ ಒಳಗಾಗುವ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಭೇಟಿ ಲಸಿಕೆ ಹಾಕುತ್ತಾರೆ. ಅವರೊಂದಿಗೆ ಸಹಕರಿಸಿ ಮತ್ತು ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ರೋಗಗಳಿಂದ ಗೋವುಗಳನ್ನು ರಕ್ಷಿಸಿ” ಗೋಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ. ಜಾನುವಾರು ಸಾಕಾಣಿಕೆ ದಾರರು ಎದುರಿಸಲು ಉಪಯೋಗಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಬುರತ್ನ ಎ. ಉಪನಿರ್ದೆಶಕರು(ಆಡಳಿತ), ಡಾ.ವಿನಯಕುಮಾರ.ವೈ.ಎಲ್ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಡಾ.ಪ್ರದೀಪ ಕುಮಾರ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಇವರು ಉಪಸ್ಥಿತರಿದ್ದರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...