ಶಿವಮೊಗ್ಗ | ದಸರಾ ಪೂರ್ವಭಾವಿ ಸಭೆಯಲ್ಲಿ ; ಶಾಸಕರಿಂದ ಸಲಹೆ

Date:

ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.

’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ಘಾಟಕರು, ಅತಿಥಿಗಳು, ರಂಗ ಸೇರಿ ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಮಾಡಬೇಕು. ಜಂಬೂ ಸವಾರಿಗಾಗಿ ಆನೆಗಳನ್ನು ಕರೆತರುವುದರ ಆದಿಯಾಗಿ ಅದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.’

ರಾಜ್ಯದಲ್ಲಿಯೇ ಶಿವಮೊಗ್ಗ ದಸರಾಕ್ಕೆ ಉತ್ತಮ ಅಭಿಪ್ರಾಯ ಇದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ಕೂಡ ಇದನ್ನೇ ಹೇಳಿದ್ದರು. ಇದು ಎಲ್ಲರೂ ಸೇರಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರ ಪ್ರತಿಫಲವಾಗಿದೆ. ಈ ಸಲವೂ ಅನುದಾನಕ್ಕಾಗಿ ಸಿಎಂ ಭೇಟಿ ಮಾಡುತ್ತೇನೆ. ಪಾಲಿಕೆಯಿಂದ ಅಗತ್ಯ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚಾಮುಂಡೇಶ್ವರಿ ದೇವಿಗೆ ಪ್ರತಿ ವರ್ಷ ಚಿನ್ನದ ಒಡವೆ ನೀಡುವುದು ವಾಡಿಕೆ. ಇದನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದು, ಕಳೆದ ಬಾರಿ ಕಾಸಿನ ಸರ ನೀಡಲಾಗಿತ್ತು. ಈ ಬಾರಿ ಏನು ನೀಡಬಹುದು ಎಂದು ಮುಂಚಿತವಾಗಿಯೇ ನಿರ್ಧರಿಸಿದರೆ ಅನುಕೂಲವಾಗಲಿದೆ. ಒಂದು ವೇಳೆ, ರಚಿಸಿದ ಸಮಿತಿಗಳೇ ಕಾರ್ಯ ನಿರ್ವಹಣೆಯಲ್ಲಿ ವಿಳಂಬ ಧೋರಣೆ ತೋರಿದರೆ ಇಡೀ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ಎಚ್ಚರಿಕೆ ವಹಿಸಬೇಕು’ ಸೂಚಿಸಿದರು.

ಆಯುಕ್ತ ಮಾಯಣ್ಣಗೌಡ ಮಾತನಾಡಿ, ‘ಗಣೇಶ ಹಬ್ಬ, ಈದ್ ಮಿಲಾದ್ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅದಕ್ಕಾಗಿ ವಾರ್ಡ್‌ವಾರು ಜವಾಬ್ದಾರಿಗಳನ್ನು ಹಂಚಲಾಗಿದ್ದು, ಇದರ ನಡುವೆ ತಮ್ಮ ಕರ್ತವ್ಯಗಳನ್ನು ಸಹ ಸರಿಯಾಗಿ ನಿರ್ವಹಿಸಬೇಕು ಸೂಚಿಸಿದರು.

ದಸರಾ ಅಂಗವಾಗಿ ಒಟ್ಟು ೧೪ ಸಮಿತಿಗಳನ್ನು ರಚಿಸಲಾಗಿದ್ದು, ಪಾಲಿಕೆ ಮಹಾನಗರ ಅಧಿಕಾರಿಗಳು, ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...