ಶಿವಮೊಗ್ಗ | ಮೃತ ಮಂಜುನಾಥ್ ಕುಟುಂಬಕ್ಕೆ ಪರಿಹಾರ ಹೆಚ್ಚಿಸಿ ; ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

Date:

ಕಾಶ್ಮೀರದ ಪಹಾಲ್ಗಮ್ ನಲ್ಲಿ ಭಯೋತ್ಪಾದಕರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಇಂದು ಶಿವಮೊಗ್ಗ ಮುಸ್ಲಿಂ ಬಾಂಧವ್ಯ ವೇದಿಕೆ ನೀಡಿ ಸಾಂತ್ವನ ತಿಳಿಸಿದರು.

ಈ ಒಂದು ದುರ್ಘಟನೆಯನ್ನು ಖಂಡಿಸುತ್ತೇವೆ ಹಾಗೆ ಈ ಕುಟುಂಬಕ್ಕೆ ಆಗಿರುವ ದುಃಖ ಅಘಾತ ಯಾರಿಗೂ ಸಹ ಬರಬಾರದು ಎಂದು ವಿಷಾದ ವ್ಯಕ್ತಪಡಿಸಿದರು, ಈ ದುಃಖದ ಸಮಯದಲ್ಲಿ ಕುಟುಂಬದೊಂದಿಗೆ ನಾವು ಭಾಗಿದ್ದಾರರಾಗಿರುತ್ತೇವೆ ಎಂದರು. ಕುಟುಂಬದ ನೆರವಿಗೆ ನಾವು ಸದಾ ಇರುತ್ತೇವೆ ಎಂದರು.

IMG 20250506 WA0037

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರು ನಿಜಕ್ಕೂ ಸೌಹಾರ್ದವಾಗಿ, ಸಮಾಜದಲ್ಲಿ ಇಂತಃ ಒಂದು ಕಷ್ಟದ ಪರಿಸ್ಥಿತಿಯಲ್ಲಿ ತುಂಬಾ ಗಟ್ಟಿಯಾಗಿ ನಿಂತು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ಎಲ್ಲೂ ಸಹ ಯಾವದಕ್ಕು ಕುಗ್ಗದೆ ಜಗ್ಗದೆ ದುಃಖದ ಸಮಯದಲ್ಲಿ ಕುಟುಂಬ ಹಾಗೂ ಸಮಾಜವನ್ನು ನಿಭಾಯಿಸಿರುವುದಕ್ಕೆ ಅಭಿನಂದನೆಗಳನ್ನ ತಿಳಿಸಿದರು.

ಇಂತಹ ಉಗ್ರ ಪಾಪಿಗಳ ವಿರುದ್ದ ನಾವೆಲ್ಲರೂ ಸಹ ಒಂದಾಗಿರುತ್ತೇವೆ ಇದು ನಮ್ಮ ಹೃದಯದ ಮಾತಾಗಿದೆ ಎಂದು ತಿಳಿಸಿದರು.ಮುಸ್ಲಿಂ ಬಾಂಧವ್ಯ ವೇದಿಕೆ ಎಂದಿಗೂ ನಿಮಗೆ ನಿಮ್ಮ ಕುಟುಂಬಕ್ಕೆ ಸಹಕಾರದಿಂದ ಇರುತ್ತೇವೆ ಹಾಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮೃತ ಮಂಜುನಾಥ್ ಕುಟುಂಬಕ್ಕೆ ಪರಿಹಾರದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಿ ಎಂದು ಈ ಮೂಲಕ ಅಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

1001572417

ಹಾಗೆಯೇ ಕುಟಂಬಕ್ಕೆ ಆರ್ಥಿಕವಾಗಿ ನೆರವಾಗಿ ನಿಲ್ಲುವ ಮೂಲಕ ಕುಟುಂಬವನ್ನು ಸದೃಢಗೊಳಿಸಬೇಕೆಂದು ತಿಳಿಸಿದರು.

ನಮ್ಮ ಈದಿನ ಡಾಟ್ ಕಾಮ್ ನೊಂದಿಗೆ ಮಾತಾಡಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ, ಹಲವರು ದಿನ ನಿತ್ಯ ಆಗಮಿಸಿ ಸಾಂತ್ವನ ತಿಳಿಸುತ್ತಿದ್ದಾರೆ, ಮುಸ್ಲಿಂ ಬಾಂಧವ್ಯ ವೇದಿಕೆ ಆಗಮಿಸಿ ಸಾಂತ್ವನ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಇವರುಗಳಿಗೆ ಧನ್ಯವಾದಗಳನ್ನು ತಿಳಿಸಲು ಬಯುಸುತ್ತೇನೆ ಎಂದರು.

1001572415

ರಾಜ್ಯದ ಹಲವು ಭಾಗದಿಂದ ಮುಸ್ಲಿಂ ಬಾಂಧವ್ಯ ವೇದಿಕೆಯ ಮುಖಂಡರು ಇಂದು ಆಗಮಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುವ ಮೂಲಕ ಕುಟಂಬಕ್ಕೆ ಧೈರ್ಯ ತುಂಬಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಮುಶ್ತಾಕ್ ಹನ್ನೆಬೈಲ್, ಸೊಹೈಲ್, ವಹಾಬ್, ಆಯೇಷಾ, ಹಾಗೂ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...