ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

Date:

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ ಹರಿಯುತ್ತಿದ್ದಾಳೆ. ಶ್ರಾವಣ ಮಾಸದಲ್ಲಿ ಬಾಗಿನ ಅರ್ಪಿಸಿ ತುಂಗೆಯ ಆಶೀರ್ವಾದ ಪಡೆದಿದ್ದೇವೆ. ಜಿಲ್ಲೆ ಹಾಗೂ ನಗರ ಸಮೃದ್ಧಿಯಾಗಿರಲಿ, ತುಂಗೆ ಶಾಂತವಾಗಿರಲಿ ಎಂದು ಪ್ರಾರ್ಥಿಸಿದ್ದಾಗಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

ಬುಧವಾರ ನಗರದ ಕೋಟೆ ರಸ್ತೆಯಲ್ಲಿರುವ ಕೋರ್ಪಲಯ್ಯನ ಛತ್ರದ ಬಳಿ ಮೈದುಂಬಿ ಹರಿಯುತ್ತಿರುವ ತುಂಗಾನದಿಗೆ ಶಿವಮೊಗ್ಗ ನಗರ ಜೆಡಿಎಸ್ ಘಟಕದ ವತಿಯಿಂದ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದರು.

Hivaಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಶಿವಮೊಗ್ಗ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಕೆ.ಎನ್. ರಾಮಕೃಷ್ಣ, ತ್ಯಾಗರಾಜ್, ಹೆಚ್.ಎಂ. ಸಂಗಯ್ಯ, ಚಂದ್ರಶೇಖರ್, ಮಾಧವಮೂರ್ತಿ, ಗೀತಾಂಜಲಿ ಪ್ರಸನ್ನಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಸತೀಶ್, ಚಂದ್ರಮತಿ ಹೆಗಡೆ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...