ಶಿವಮೊಗ್ಗ | ಆಫ್ರಿಕಾದ ಕಿಲಿಮಂಜರೋ ಪರ್ವತ ಏರಿದ ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ

Date:

ಶಿವಮೊಗ್ಗ, ಪ್ರಪಂಚದ 19,340 ಅಡಿ ಎತ್ತರ ಶಿಖರ ಆಗಿರುವ ಆಫ್ರಿಕಾದಲ್ಲಿರುವ ಕಿಲಿ ಮಂಜಾರೋ ಪರ್ವತದ ತುತ್ತ ತುದಿಯನ್ನ ತಲುಪಿದ ಶ್ರೇಷ್ಠ ಸಾಧಕರ ಪಟ್ಟಿಯಲ್ಲಿ ನಿತ್ಯ ರಾವ್ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಸಮುದ್ರಮಟ್ಟದಿಂದ 5895 ಮೀಟರ್ ಎತ್ತರದಲ್ಲಿರುವ ಈ ಪರ್ವತವನ್ನು 6 ರಿಂದ 8 ದಿನಗಳ ಕಾಲ ಡೆಮೋಸಿ ಮಾರ್ಗದ ಮೂಲಕ ಶೂನ್ಯ ಉಷ್ಣಾಂಶದ ಕಠಿಣ ದಾರಿಯಲ್ಲಿ ಜ್ವಾಲಾಮುಖಿಯಿಂದ ನಿರ್ಮಿತವಾದ ಪರ್ವತವನ್ನ ಹತ್ತಿದ್ದಾರೆ.

ಇವರು ನಗರದ ಜ್ಞಾನದೀಪ ಶಾಲೆಯ ಮೇಲಿನ ಅಭಿಮಾನದಿಂದ ಹಾಗೂ ಹೆಮ್ಮೆಯಿಂದ ಜ್ಞಾನದೀಪ ಶಾಲೆಯ ಬಾವುಟವನ್ನು ಪರ್ವತದ ಮೇಲೆ ಹಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರು ಶಿವಮೊಗ್ಗದ ಪ್ರತಿಷ್ಠಿತ ಉಷಾ ನರ್ಸಿಂಗ್ ಹೋಮ್ ಆಸ್ಪತ್ರೆಯ ಡಾ|| ರಕ್ಷಾ ರಾವ್ ರವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇವರು ಶಿವಮೊಗ್ಗದ ಜ್ಞಾನದೀಪ ಶಾಲೆಯಲ್ಲಿ ೧೦ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇವರ ಶಿಖರ ಆರೋಹಣದ ಆಸಕ್ತಿಯನ್ನು ಗಮನಿಸಿದ ಶಾಲೆ ಸಂಪೂರ್ಣವಾಗಿ ಬೆಂಬಲವಾಗಿ ನಿಂತು ಸಾಧನೆಯಲ್ಲಿ ತನ್ನ ಪಾತ್ರವನ್ನು ನಿರ್ವಹಿಸಿತು.

ಈ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಜ್ಞಾನದೀಪ ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಹಾಗೂ ಸಿಬ್ಬಂದಿ ವರ್ಗದವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...