ಶಿವಮೊಗ್ಗ | ವಿವಿಧ ಬೇಡಿಕೆಗೆ ಅಗ್ರಹಿಸಿ ಆಟೋ ಚಾಲಕ ಒಕ್ಕೂಟದ ಅಧ್ಯಕ್ಷ ಕಿರಣ್ ನೇತೃತ್ವದಲ್ಲಿ ಜಂಟಿ ಸಾರಿಗೆ ಆಯುಕ್ತರ ಭೇಟಿ

Date:

ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಒಕ್ಕೂಟದಿಂದ ಸಾರಿಗೆ ಅಧಿಕಾರಿಯಾದ ಭೀಮನ ಗೌಡ ಪಾಟೀಲ್ ಜಂಟಿ ಸಾರಿಗೆ ಆಯುಕ್ತರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕೆಳಕಂಡ ಬೇಡಿಕೆಗಳನ್ನು ಅಧಿಕಾರಿಗಳಿಗೆ ತಿಳಿಸಿದ್ದು,

ಅದರಂತೆ ಮೊದಲನೇಯಾದಾಗಿ ತ್ವರಿತಗತವಾಗಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಿಪೇಯ್ಡ್ ಆಟೋ ಕೌಂಟರ್ ಆರಂಭ ಮಾಡಬೇಕು ಎಂದಿರುತ್ತಾರೆ.

ಎರಡನೇಯಾದಾಗಿ ಡ್ರೈವಿಂಗ್ ಲೈಸನ್ಸ್ ಇಲ್ಲದೆ ಆಟೋ ಚಾಲನೆ ಮಾಡುತ್ತಿರುವವರಿಗೆ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಜರುಗುಸಿಬೇಕು ಎಂದು ತಿಳಿಸಿದ್ದಾರೆ.ಹಾಗೂ ಹೆಚ್ಚಿನ ಆಟೋಗಳಿಗೆ ಪರ್ಮಿಟ್ ಇನ್ನು ಮುಂದೆ ನಿಲ್ಲಿಸಿ ಜೊತೆಗೆ ನಗರದಲ್ಲಿ ಹಾಲಿ ಇರುವ ಆಟೋಗಳಿಗೆ ಸೂಕ್ತ ಸ್ಟಾಂಡ್ ವ್ಯವಸ್ಥೆ ಇಲ್ಲದಾಗಿದೆ ಇದಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001578504

ಆಟೋ ಚಾಲಕರ ದಾಖಲೆಗಳು ಸರಿ ಇಲ್ಲದೆ ಇರುವ ಆಟೋಗಳನ್ನು ಅಧಿಕಾರಿಗಳು ಕೂಡಲೇ ಮಟ್ಟ ಹಾಕಬೇಕು ಎಂದು ತಿಳಿಸಿದ್ದಾರೆ. ನಗರದಲ್ಲಿ ಸಾವಿರಾರು ಆಟೋಗಳು ಆಗಿದ್ದು ಇದರ ಕುರಿತಾಗಿ ಮುಂದಿನ ದಿನಗಳಲ್ಲಿ ಈಗಿರುವ ಆಟೋಗಳನ್ನು ಹೊರತುಪಡಿಸಿ ಬೇರೆ ನೂತನ ಪರ್ಮಿಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ನಂತರ ಸಾರಿಗೆ ಆಯುಕ್ತರು ಮಾತನಾಡಿ ಪ್ರತಿಯೊಬ್ಬ ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು, ಆಟೋ ಮೀಟರ್ ಕಡ್ಡಾಯವಾಗಿ ಬಳಸಬೇಕು, ಆಟೋ ಚಾಲನೆ ಮಾಡುವಾಗ ಕಡ್ಡಾಯವಾಗಿ ದಾಖಲೆ ಲೈಸನ್ಸ್ ಇಟ್ಟುಕೊಳ್ಳತಕ್ಕದ್ದು ಎಂದಿದ್ದಾರೆ ಎಂಬ ಮಾಹಿತಿಯಾಗಿದೆ.

1001578506

ಹಾಗೆಯೇ ಬಹಳ ಆಟೋ ಚಾಲಕರು ನಗರದಲ್ಲಿ ಪ್ರಯಾಣಿಕರೊಂದಿಗೆ ದರ್ಪ ತೋರುತ್ತಿರುವುದು ಕಂಡು ಬರುತ್ತಿದೆ ಇದನ್ನು ಸರಿಪಡಿಸಿಕೊಂಡು ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳಬೇಕು, ಇಲ್ಲವಾದರೆ ಕಾನೂನು ರೀತಿಯ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂಬ ಮಾಹಿತಿಯಾಗಿದೆ.

1001578503

ನಂತರ ಸಾರಿಗೆ ಆಯುಕ್ತರು ಆಟೋ ಚಾಲಕರ ಒಕ್ಕೂಟದವರಿಗೆ ನಿಮ್ಮ ಬೇಡಿಕೆಗಳನ್ನು ಮನವಿ ರೂಪದಲ್ಲಿ ನೀಡಿ ನಂತರ ಪರಿಷ್ಕರಿಸಿ ಮಾಹಿತಿ ತಿಳಿಸುತ್ತೇವೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷರಾದ ಕಿರಣ್, ಜಿಲ್ಲಾ ಉಪಾಧ್ಯಕ್ಷ ಯುಕೆ ವಿಜಯ್ ಕುಮಾರ್ ಉಪ್ಪಿನ ಮತ್ತು ಸತೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...