ಶಿವಮೊಗ್ಗ | ಮೇ-17ರ ಶನಿವಾರ ಹಿಂದುಳಿದ ವರ್ಗಗಳ ಮುಖಂಡರ ಭೇಟಿ

Date:

ಜಿಲ್ಲೆಯಲ್ಲಿ ಹಿಂದುಳಿದ ಜಾತಿಗಳ ಸಂಘಟನೆ ಸಲುವಾಗಿ ರಾಜ್ಯದ ಹಿಂದುಳಿದ ವರ್ಗಗಳ ಮುಖಂಡರು ಇದೆ ಮೇ-17 ರಂದು ಶನಿವಾರ ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಸಂಚಾಲಕರಾದ ಆರ್ ಟಿ ನಟರಾಜ್ ತಿಳಿಸಿದರು.

ಅಂದು ಸಂಜೆ ನಾಲ್ಕು ಗಂಟೆಗೆ ನಗರದ ಆರ್.ಟಿ.ಒ. ರಸ್ತೆಯಲ್ಲಿರುವ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಸಭೆ ಏಪಾ೯ಟಾಗಿದ್ದು ಸ್ಥಳೀಯ ಹಾಗು ಜಿಲ್ಲೆಯ ಹಿಂದುಳಿದ ವಗ೯ಗಳ ನಾಯಕರ ಜೊತೆ ಮಾತುಕತೆ ಜರುಗಲಿದೆ ಎಂದರು.

ಅಬಕಾರಿ ಇಲಾಖೆ, ಆದಾಯ ತೆರಿಗೆ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ರೈಲ್ವೆ ಇನ್ನಿತರೆ ಇಲಾಖೆಗಳಲ್ಲಿ ಅತ್ಯುನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿಂದುಳಿದ ವರ್ಗಗಳ ಮುಖಂಡರು ಹಿಂದುಳಿದ ಜಾತಿಗಳ ಸಂಘಟನೆಗಾಗಿ ಕೈಗೊಳ್ಳಬಹುದಾದ ಕಾಯ೯ಕ್ರಮಗಳ ಕುರಿತು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001606680

ಈ ಹಿನ್ನೆಲೆಯಲ್ಲಿ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಸಭೆ ಸೇರಿದ್ದ ಹಿಂದುಳಿದ ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಮೇ-17 ರ ಹಿಂದುಳಿದ ವರ್ಗಗಳ ಮುಖಂಡರ ಸಭೆಯನ್ನು ಯಶಸ್ವಿಯಾಗಿ ನಡೆಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚಚಿ೯ಸಿದರು.

ಹಿಂದುಳಿದ ಜನ ಜಾಗೃತಿ ವೇದಿಕೆ ಸಂಚಾಲಕ ಆರ್.ಟಿ. ನಟರಾಜ್ ಸವ೯ರನ್ನು ಸ್ವಾಗತಿಸಿ ವಿಷಯ ಪ್ರಸ್ತಾಪಿಸಿದರು, ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್, ಉಪಾಧ್ಯಕ್ಷರುಗಳಾದ ಪ್ರೊ. ಜಿ. ಪರಮೇಶ್ವರಪ್ಪ, ಪ್ರೊ. ಉಮೇಶ್ ಯಾದವ್, ಪಾಂಡುರಂಗಪ್ಪ, ರಘು ಮಲ್ಲಣ್ಣನವರ್, ಸಂಘಟನಾ ಕಾಯ೯ದಶಿ೯ ಚನ್ನವೀರಪ್ಪ ಗಾಮನಗಟ್ಟಿ, ನರಸಿಂಹ, ಮಹಿಳಾ ಘಟಕದ ಸಂಚಾಲಕಿ ಎಸ್.ವಿ. ರಾಜಮ್ಮ, ಪ್ರಭಾವತಿ, ವರಲಕ್ಷ್ಮಿ ತೀಥ೯ಹಳ್ಳಿ, ವನಜಾಕ್ಷಿ, ಲತಾ ತೀಥ೯ಹಳ್ಳಿ, ರೋಹಿಣಿ, ಲತಾ ಬೊಮ್ಮನಕಟ್ಟೆ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...