ಶಿವಮೊಗ್ಗ | ತಿಲಕ್ ನಗರದಲ್ಲಿ ಇದ್ದಿಕಿದ್ದಂಗೆ ಹೊಸ ಆಟೋ ನಿಲ್ದಾಣ ಬೋರ್ಡ್ ; ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು

Date:

ಶಿವಮೊಗ್ಗದ ತಿಲಕ್ ನಗರದಲ್ಲಿ ಅನವಶ್ಯಕವಾಗಿ 7 ರಿಂದ 8 ಆಸ್ಪತ್ರೆಗಳು ಆಗಿದೆ, ಅದರೊಟ್ಟಿಗೆ ಎಲ್ಲೆಂದರಲ್ಲಿ ಆಸ್ಪತ್ರೆ ಪಕ್ಕಕ್ಕೆ ಆಟೋ ನಿಲ್ದಾಣ ಅಂತ ಮಾಡುತ್ತಿದ್ದಾರೆ.

ಹಾಗೆಯೆ ನಾನು ತಿಲಕ್ ನಗರ ಮೊದಲನೇ ತಿರುವಿನಲ್ಲಿ ವಾಸ ಮಾಡುತ್ತಿದ್ದು ಎಂದು ರಾಜೇಂದ್ರ ಅವರು ತಿಳಿಸಿದ್ದು, ನಮ್ಮ ಮನೆ ಎದುರಿಗೆ ಸನ್ ಸ್ಪೆಷಲಿಟಿ ಆಸ್ಪತ್ರೆ ಆಗಿದೆ.

ಈಗ ನೋಡಿದರೆ ಇದ್ದುಕಿದ್ದಂಗೆ ಆಟೋ ನಿಲ್ದಾಣ ಅಂತ ಆಸ್ಪತ್ರೆ ಹೆಸರಲ್ಲಿ ಬೋರ್ಡ್ ಹಾಕಿದ್ದಾರೆ ಯಾವ ಪರ್ಮಿಷನ್ ತಗೊಂಡಿಲ್ಲ ಹಾಗೂ ಇಂದು ಒಂದಷ್ಟು ಆಟೋಗಳು ಬಂದು ಆಯುಧ ಪೂಜೆ ಮಾಡಿ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002327517 1
oplus_0

ಇದಷ್ಟೇ ಅಲ್ಲದೆ ನಮ್ಮ ಈ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಎರಡು ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡುತ್ತಾರೆ ನಮ್ಮ ವಾಹನ ತೆಗೆಯುವುದಕ್ಕೆ ತುಂಬಾ ಕಷ್ಟಕರವಾಗಿದೆ ಎಂದರು.

ನಾವು ಈ ಸಂಬಂಧ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ, ಆದರೆ ಇಲ್ಲಿವರೆಗೂ ಟ್ರಾಫಿಕ್ ಪೊಲೀಸ್ ಇಲಾಖೆ ಹಾಗೂ ಸಂಬಂಧ ಪಟ್ಟವರು ನಮ್ಮ ಧ್ವನಿ ಆಲಿಸುತ್ತಿಲ್ಲ ಹೀಗಾಗಿ ನಿಮ್ಮ ಮಾಧ್ಯಮ ಮುಖಾಂತರವಾದರೂ ನಮಗೆ ಪರಿಹಾರ ಒದಗಿಸಿ ಎಂದು ರಾಜೇಂದ್ರ ಅವರು ಮನವಿ ಮಾಡಿಕೊಂಡರು.

1002327647 1
oplus_0

ಇದ್ದುಕಿದ್ದಂಗೆ ಆಸ್ಪತ್ರೆ ಪಕ್ಕ ರಸ್ತೆಯಲ್ಲಿ ಆಟೋ ನಿಲ್ದಾಣಕ್ಕೆ ಪರ್ಮಿಷನ್ ಕೊಟ್ಟಿರುವ ಅಧಿಕಾರಿ ಯಾರು?

ಹಾಗೂ ಪರ್ಮಿಷನ್ ಕೊಟ್ಟಿಲ್ಲವೆಂದರೆ ಅನಧಿಕೃತವಾಗಿ ಈ ರೀತಿ ಆಗಿದ್ದಲ್ಲಿ ಈ ಆಟೋದವರ ಮೇಲೆ ಕ್ರಮ ಏನು ಎಂದು ಪ್ರಶ್ನೆ ಮಾಡಿದ್ದಾರೆ?

ಆಟೋದವರು ಆಸ್ಪತ್ರೆ ಹೆಸರಲ್ಲಿ ಆಟೋ ನಿಲ್ದಾಣ ಬೋರ್ಡ್ ಹಾಕಿದ್ದಾರೆ, ಇದಕ್ಕೆ ಆಸ್ಪತ್ರೆ ಅವರ ಸಾಥ್ ಇದ್ದೀಯ? ಈ ಎಲ್ಲಾ ಗೊಂದಲಗಳಿಗೆ ಏನು ಕ್ರಮ ಆಗಲಿದೆ ಎಂಬುದು ತಿಲಕ್ ನಗರದ ನಿವಾಸಿಗಳ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಅಧಿಕಾರಿಗಳು ಹಾಗೂ ಆಡಳಿತ ವ್ಯವಸ್ಥೆಯ, ಅವ್ಯವಸ್ಥೆಯು ನಗರದಲ್ಲಿ ಅಧಿಕಾರಿಗಳ ಹಾಗೂ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ, ಜೊತೆಗೆ ಆಡಳಿತ ವ್ಯವಸ್ಥೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಬಗ್ಗೆ ಇವರಿಗೆಲ್ಲ ಯಾವ ಭಯ ಇಲ್ಲದಂತೆ ಆಗಿದೆ ಅಂದರೆ ತಪ್ಪಾಗಲಾರದು ಎಂಬುದು ಜನಸಾಮಾನ್ಯರ ಮಾತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...