ಶಿವಮೊಗ್ಗ | ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಕೊಠಡಿಗಳ ನಿರ್ಮಿಸಿ ; ಪೋಷಕರು , ಎಸ್‌ ಡಿ ಎಂ ಸಿ , ವಿದ್ಯಾರ್ಥಿಗಳಿಂದ ಧರಣಿ ಸತ್ಯಾಗ್ರಹ

Date:

ಶಿವಮೊಗ್ಗ ಗ್ರಾಮಾಂತರದ ಆಯನೂರು/ಕೋ ಹಳ್ಳಿಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು sdmc ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೋಷಕರು ಗ್ರಾಮಸ್ಥರು ಒಟ್ಟಾಗಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ.

ವಿಷಯ ಏನಂದರೆ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ನೂರಿಂದ ನೂರ ಹತ್ತು ವಿದ್ಯಾರ್ಥಿಗಳು ಇರುವ ಈ ಶಾಲೆಯಲ್ಲಿನ, ತರಗತಿಗಳಿಗೆ ಕೊಠಡಿಗಳು ಲಭ್ಯವಿಲ್ಲವೆಂದು, ಇರುವ ಕೊಠಡಿಗಳಲ್ಲಿ 2 ಕೊಠಡಿ ಹಳೆಯದಾಗಿರುತ್ತದೆ ಎಂದು ಆರೋಪಿಸಿರುತ್ತಾರೆ.

1002007986

ಶಿಥಿಲವಾಗಿರುವ ಕಟ್ಟಡಗಳು ಈ ಮಳೆಗಾಲದಲ್ಲಿ, ಮಳೆ ನೀರಿನಿಂದ ಸೋರುತ್ತಿದೆ, ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪಾಠ ಕೇಳಲು ವಿಪರೀತ ತೊಂದರೆ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾಗಿ ನೂತನ ಕಟ್ಟಡ ನಿರ್ಮಿಸಿಕೊಡಿ, ಹಾಗೂ ದಾಖಲಾತಿ ಹೆಚ್ಚಾಗಿರುವುದರಿಂದ ಮಕ್ಕಳು ಶಾಲೆಯ ವರಾಂಡದಲ್ಲಿ ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಎದುರಾಗಿರುವದರಿಂದ ಮಕ್ಕಳಿಗೆ ತೊಂದರೆ ತೀವ್ರ ಸಮಸ್ಯೆ ಎದುರಾಗಿರುತ್ತದೆ.

ಈ ಸಮಸ್ಯೆಯನ್ನು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿಯನ್ನು ನೀಡಿದರು ತೀವ್ರ ನಿರ್ಲಕ್ಷತನ ತೋರಿರುವುದರಿಂದ, ಇಲ್ಲಿಯವರೆಗೆ ಯಾವದೇ ಮೂಲಭೂತ ಸೌಕರ್ಯವಿಲ್ಲದಾಗಿದೆ ಎಂದು ಆರೋಪಿಸಿದ್ದಾರೆ, ಮತ್ತು ಶಿಕ್ಷಣ ಇಲಾಖೆಗೆ ಹಲವಾರು ಮನವಿ ನೀಡಿದರು ಸಹ ಇಲ್ಲಿಯವರೆಗೆ ಯಾವದೇ ಪ್ರಯೋಜನವಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.ಶಿಕ್ಷಣ ಇಲಾಖೆಗೆ ಹಲವು ಬಾರಿ ತಿಳಿಸಿ ಹೇಳಿದರು ಅಧಿಕಾರಿಗಳು ಇತ್ತ ಸುಳಿಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

1002007985

ಈ ವಿಷಯಯನ್ನೇ ನಿರ್ಲಕ್ಷ ಮಾಡಿದ್ದೂ ಈ ಸಂಬಂಧ SDMC,ಪೋಷಕರು,ಗ್ರಾಮಸ್ಥರು, ವಿದ್ಯಾರ್ಥಿಗಳೆಲ್ಲ ಬೆಸೆತ್ತು ಇಂದು ಶಾಲೆಯ ತರಗತಿ ಬಹಿಷ್ಕರಿಸುವ ಮೂಲಕ ಧರಣಿ ಸತ್ಯಗ್ರಹ ನೆಡೆಸಿದ್ದಾರೆ.

ಸರ್ಕಾರಿ ಶಾಲೆ ಉಳಿಸಿ, ಶಾಲೆ ಬೆಳೆಸಿ ಎಂದು ಹೇಳುವ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ,ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪಾಠ ಮಾಡುವುದು ಹೇಗೆ ಅಂತ ತಿಳಿಸಿ ಬೇಕು ಎಂದು ಪ್ರಶ್ನಿಸಿದ್ದಾರೆ ? ಮತ್ತೆ ಕೊಠಡಿ ನಿರ್ಮಾಣ ಮಾಡಿಕೊಡಿ ಎಂದು ಪೋಷಕರಾದ ಅಬ್ದುಲ್ ಕಲೀಲ್ ತಿಳಿಸಿದರು.

1002007984

ಈ ಸಂದರ್ಭದಲ್ಲಿ SDMC ಅಧ್ಯಕ್ಷರಾದ ಸಿಕ್ಬತ್ತ್ ಉಲ್ಲಾ , ಮೊಹಮ್ಮದ್ ಖಾಲಿದ್ ಸದಸ್ಯರಾದ ಜಲಾಲ್ ಸಾಬ್, ರುಕ್ಸನ, ಬಾನು,ಸಾಬಿಹಾ ಬಾನು ಹಾಗೂ ಸೈಫುಲ್ಲಿ ಖಾನ್ ಇತರ ಪೋಷಕರು ಧರಣಿ ಯಲ್ಲಿ ಭಾಗವಹಿಸಿ ಕೊಠಡಿಯನ್ನು ತುರ್ತು ನಿರ್ಮಾಣ ಮಾಡಿಕೊಡಿ ಎಂದು ಆಗ್ರಹಿಸಿರುತ್ತಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...