ಶಿವಮೊಗ್ಗ | ಕ್ಷಮೆ ಕೇಳಿದರೆ ಶಾಂತಿ,ಇಲ್ಲವಾದಲ್ಲಿ ಕ್ರಾಂತಿ; ಕರವೇ ನಾರಾಯಣ ಗೌಡ ಬಣ ಪ್ರತಿಭಟನೆ

Date:

ಶಿವಮೊಗ್ಗದಲ್ಲಿ ನಟ ಕಮಲ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಸಾಲು ಸಾಲು ಪ್ರತಿಭಟನೆಗಳು ನಡೆಸಲಾರಂಭಿಸಿದೆ.

ಇಂದು ಕರವೇ ನಾರಾಯಣ ಗೌಡರ ಬಣ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಕರವೇ ನಾರಾಯಣ ಗೌಡರ ಬಣ ಇಂದು ಬೆಳಿಗ್ಗೆ ಪ್ಲೆಕ್ಸ್ ಹಿಡಿದು ನಟ ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿದರು. ಕ್ಷಮೆ ಕೇಳಿದರೆ ಶಾಂತಿ ಇಲ್ಲವಾದಲ್ಲಿ ಕ್ರಾಂತಿ ಎಂಬ ಘೋಷಣೆ ಕೂಗುವ ಮೂಲಕ ನಟ ಕಮಲ ಹಾಸನ್ ತನ್ನ ಹೇಳಿಕೆಯನ್ನ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಆಗ್ರಹಿಸಿದರು. ಪ್ರತಿಭಟನೆ ನಡೆಸಿ ನಟ ಕಮಲ್ ಹಾಸನ್ ಪ್ರತಿಕೃತಿ ದಹಿಸಿದರು.

1001680725

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಕೇಬಲ್ ಮಂಜು, ಜಿಲ್ಲಾ ಉಪಾಧ್ಯಕ್ಷ ಶೈಲೇಶ್ ಕುಮಾರ್, ರಾಜ್ಯ ಸಹಕಾರ್ಯದರ್ಶಿ ಮಧು, ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಸೋಮ ಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮರೇಶ್ ಗೌಡ ಮತ್ತು ವಿಜಯ ಕುಮಾರ್, ಪದಾಧಿಕಾರಿಗಳು, ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...