ಶಿವಮೊಗ್ಗ | ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ನಾಳೆ ಕವಿತೆ, ಕವಯತ್ರಿಯರ ಸಮಾಗಮ

Date:

ಶಿವಮೊಗ್ಗದ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ದಿನಾಂಕ 26-07-25 ರಂದು ಶನಿವಾರ ಸಂಜೆ 6 ಗಂಟೆಗೆ ನವ ಲೇಖಕರಾದ ಕು. ಅಂಜುಮ್ ಬಿ. ಎಸ್, ಕು.ವಿಸ್ಮಿತ ವಿ. ಹಾಗೂ ಕು. ರಿದಾ ಅನ್ವರ್ ಇವರ ಚೊಚ್ಚಲ ಕೃತಿಗಳ ಬಗ್ಗೆ ಕಾರು ಕತೆ ನಡೆಯಲಿದೆ, ಪುಸ್ತಕಗಳ ಕುರಿತು ಡಾ. ಭಾರತಿದೇವಿ (ಸಹ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಳೆಹೊನ್ನೂರು) ಪುಸ್ತಕಗಳ ಕುರಿತು ಮಾತನಾಡಲಿದ್ದಾರೆ.

ಬಿ ಎಂ ಸುನಿಲ್ ಕುಮಾರ್ ಮತ್ತು ಡಾ. ಎಚ್.ಎಸ್ ನಾಗಭೂಷಣ ಅವರು ಉಪಸ್ಥಿತಿ ಇರಲಿದ್ದಾರೆ ಮತ್ತು ಆಗಮಿಸುವ ಓದುಗ ಬಂಧುಗಳಿಗೆ ತಮ್ಮ ಸ್ವ ರಚನೆಯ ಕವನಗಳ ವಾಚನಕ್ಕೆ ಅವಕಾಶವಿರುತ್ತದೆ.

ಆಸಕ್ತ ಓದುಗರು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7411272835/ 9844661726 ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...