ಶಿವಮೊಗ್ಗ | ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಪೊಲೀಸ್ ಪಥ ಸಂಚಲನ

Date:

ನಾಳೆ ವಕ್ಫ್ ತಿದ್ದುಪಡಿ ಕಾನೂನು ವಿರುದ್ಧ ನಗರದಲ್ಲಿ ಮುಸಲ್ಮಾನ್ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಈದ್ಗ ಮೈದಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

1001555709

ಈ ಪ್ರತಿಭಟನೆ ಹಿನ್ನಲೆಯಲ್ಲಿ ಪೊಲೀಸ್ ಪಥ ಸಂಚಲನ ನಡೆದಿದೆ. ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಈ ದಿನ ದಿನಾಂಕಃ 02-05-2025 ರಂದು ಸಂಜೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಪಥ ಸಂಚಲನವನ್ನು ಹಮ್ಮಿಕೊಂಡಿದ್ದರು.

ಪಥ ಸಂಚಲನವನ್ನು ಶಿವಮೊಗ್ಗ ನಗರದ ಡಿ.ಎ.ಆರ್ ಪೊಲೀಸ್ ಮೈಧಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ. ವಿ. ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತ ದಿಂದ ಪುನ್ಹ ಎ.ಎ. ವೃತ್ತದಿಂದ ಅಶೋಕ ವೃತ್ತ ಮೂಲಕ ಡಿ.ಎ.ಆರ್ ಪೊಲೀಸ್ ಮೈಧಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಪಥ ಸಂಚಲನದಲ್ಲಿ, ಅನಿಲ್ ಕುಮಾರ್ ಭೂಮ ರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ, ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, 06 ಕೆ.ಎಸ್.ಆರ್.ಪಿ ತುಕಡಿ, 05 ಡಿ.ಎ.ಆರ್ ತುಕಡಿ ಮತ್ತು 700 ಜನ ಪೊಲೀಸ್ ಅಧಿಕಾರಿ & ಸಿಬ್ಬಂಧಿಗಳು ಸಿಬ್ಬಂಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...