ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

Date:

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಆರು ಜಿಲ್ಲೆಗಳ ಅಹಿಂದ ನಾಯಕರು ಇದರಲ್ಲಿ ಪಾಲ್ಗೊಳ್ಳುವರು ಎಂದು ಅಹಿಂದ ರಾಜ್ಯ ಸಂಚಾಲಕ ಸಾಗರದ ತೀ.ನ. ಶ್ರೀನಿವಾಸ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 1996ರಲ್ಲಿ 43 ಸಾವಿರ ಎಕರೆ ಜಮೀನನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆಯೇ 2೦ ಸಾವಿರ ಕುಟುಂಬಗಳಿಗೆ ಜಮೀನು ಮಂಜೂರು ಮಾಡಬೇಕೆಂದು ಶಿಫಾರಸ್ಸು ಮಾಡಿ, 25 ವರ್ಷಗಳಾದರೂ ಒಂದೂ ಕುಟುಂಬಕ್ಕೂ ಜಮೀನು ಮಂಜೂರಾತಿ ನೀಡಿಲ್ಲ. ರೈತರ ದಾಖಲೆ ಅರಣ್ಯಭವನದಲ್ಲಿ ನಾಶವಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.

ವಿದ್ಯುತ್ ಯೋಜನೆ, ಕೃಷಿಗಾಗಿ ಅಣೆಕಟ್ಟು ಕಟ್ಟಲು ತಮ್ಮ ಭೂಮಿ, ಮನೆಗಳನ್ನು ತ್ಯಾಗಮಾಡಿದ ಶರಾವತಿ, ತುಂಗಭದ್ರ, ವರಾಹಿ, ಚಕ್ರಾ, ಸಾವೇಹಕ್ಲು, ಅಂಬ್ಲಿಗೊಳ ಮುಳುಗಡೆ ಸಂತ್ರಸ್ಥರಿಗೆ ಇನ್ನೂ ಜಮೀನು ಕೊಟ್ಟಿಲ್ಲ. ಅಹಿಂದ ವರ್ಗದವರು ಶೇ.೭೫ರಷ್ಟು ಜನಸಂಖ್ಯೆ ಇದ್ದರೂ ದೇಶದಲ್ಲಿ ಸಾಮಾಜಿಕ ನ್ಯಾಯ ಕೊಟ್ಟಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿ.ಪಿ. ಸಿಂಗ್, ಮಂಡಲ್ ವರದಿ ಜಾರಿ, ದೇವರಾಜ ಅರಸು ಹಾಗೂ ಹಾವನೂರು ಆಯೋಗದ ವರದಿ ಜಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಜನಪ್ರತಿನಿಧಿಗಳು ಈ ಬಗ್ಗೆ ಕಾರ್ಯ ಮಾಡಿಲ್ಲ.

ಕಾಂತ್‌ರಾಜ್ ಆಯೋಗ ವರದಿ, ಅಂಕಿಅಂಶ 1೦ ವರ್ಷದ ಹಿಂದಿನದ್ದು ಎಂದು ಹೇಳಿ ಸರ್ಕಾರ ಘೋಷಿಸಿದೆ. ಸರ್ಕಾರ ಸಾಮಾಜಿಕ ಹೊಸದಾಗಿ ಸರ್ವೆ ಮಾಡುವುದಾಗಿ ನ್ಯಾಯಕ್ಕೆ ಸಂಚಕಾರ ತಂದಿದ್ದು ಸಾಮಾಜಿಕ ಹೋರಾಟ ನ್ಯಾಯ ನೀಡಬೇಕು ಅದನ್ನು ಪಡೆಯುವ ಮಾಡಲು ತೀರ್ಮಾನ ಮಾಡಬೇಕಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...