ಶಿವಮೊಗ್ಗ | ಪ್ರಾಮಾಣಿಕತೆ ಮೆರೆದ ಖಾಸಗಿ ಬಸ್ ಸಿಬ್ಬಂದಿಗಳು : ಮಾಧ್ಯಮ ವರದಿಗಾರರಿಂದ ಧನ್ಯವಾದ

Date:

ಶಿವಮೊಗ್ಗ ನಗರಕ್ಕೆ ನೆನ್ನೆ ದಿವಸ ಉಡುಪಿ ಜಿಲ್ಲೆಯಿಂದ ಡಿಜಿಟಲ್ ಮಾಧ್ಯಮದ ಪತ್ರಕರ್ತರೋಬ್ಬರು ಕೆಲಸದ ನಿಮಿತ್ತ ಶಿವಮೊಗ್ಗ ನಗರಕ್ಕೆ ಬಂದಿದ್ದು, ಈ ವೇಳೆಯಲ್ಲಿ ಮಳೆ ಇರುವ ಕಾರಣ ಬ್ಯಾಗ್ ನಲ್ಲಿ ಜೆರ್ಕಿನ್ ತಂದಿದ್ದರೂ, ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಅಂದಮೇಲೆ ವಿಪರೀತ ಕೆಲಸ ಸರ್ವೇ ಸಾಮಾನ್ಯ ಅದರಲ್ಲೂ ಮಳೆಗಾಲದಲ್ಲಿ ಛತ್ರಿ ಅಥವಾ ಜೆರ್ಕಿನ್ ತೀರ ಅವಶ್ಯಕತೆ ಇರತ್ತೆ ಹೀಗಾಗಿ ಜೆರ್ಕಿನ್ ತಂದಿದ್ದರೂ.

ಸಂಜೆ ನಂತರ ಕೆಲಸ ಮುಗಿಸಿ ವಾಪಾಸ್ ಉಡುಪಿ ತೆರಳುವ ಸಂದರ್ಭದಲ್ಲಿ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಜೆರ್ಕಿನ್ ಬೀಳಿಸಿಕೊಂಡು ಹೋಗಿದ್ದರು.

ವಿಶೇಷವೆಂದರೆ ಮಲೆನಾಡ ಶಿವಮೊಗ್ಗದಲ್ಲಿ ಮಳೆಗಾಲದಲ್ಲಿ ವಿಪರೀತ ಮಳೆ ಇಂತಃ ಸಮಯದಲ್ಲಿ ಅದರಲ್ಲೂ ಬಸ್ ನಿಲ್ದಾಣದಲ್ಲಿ ಜೆರ್ಕಿನ್ ಸಿಕ್ಕರೆ ಬಿಡುವುದುಂಟೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಂಡಿತ ಬೇರೆ ಯಾರಿಗೆ ಸಿಕ್ಕಿದ್ದರು ಸಹ ಜೆರ್ಕಿನ್ ಸಿಗುತ್ತಿರಲಿಲ್ಲ.

ಈ ವೇಳೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ರೇಣುಕಾಂಬ ಬಸ್ ಚಾಲಕ ನಿರ್ವಾಹಕರು, ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಬ್ಯಾಗ್ ಗಮನಿಸಿ ಪರಿಶೀಲಿಸಿದ್ದಾರೆ. ಬ್ಯಾಗ್ ನಲ್ಲಿದ್ದ ಜೆರ್ಕಿನ್ ತೆಗೆದು ಜೋಪಾನವಾಗಿ ಬಸ್ ನಲ್ಲಿ ಇಟ್ಟು ಹುಡುಕಾಟ ನಡೆಸಿದ್ದಾರೆ.

ನಂತರ ಹೇಗೋ ಪತ್ತೆ ಮಾಡಿ ಉಡುಪಿ ಪತ್ರಕರ್ತರಿಗೆ ಕರೆ ಮಾಡಿ ನಿಮ್ಮ ಜೆರ್ಕಿನ್ ಸಿಕ್ಕಿದೆ ಜೋಪಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

1001950336

ನಂತರ ಉಡುಪಿ ಜಿಲ್ಲೆಯ ಪತ್ರಕರ್ತರು ಶಿವಮೊಗ್ಗ ಜಿಲ್ಲೆಯ ಈದಿನ ಡಾಟ್ ಕಾಮ್ ಪತ್ರಕರ್ತರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ನಂತರ ಇಂದು ಬೆಳಿಗ್ಗೆ ಬಸ್ ಚಾಲಕ ಹಾಗೂ ನಿರ್ವಾಹಕರು ಶಿವಮೊಗ್ಗ ಪತ್ರಕರ್ತರಿಗೆ ಜೆರ್ಕಿನ್ ಹಿಂದುರುಗಿಸುವ ಮುಖೇಣ ಪ್ರಾಮಾಣಿಕತೆ ಮೆರದಿದ್ದಾರೆ.

ನಂತರ ಶಿವಮೊಗ್ಗ ಪತ್ರಕರ್ತರು ಉಡುಪಿ ಖಾಸಗಿ ಬಸ್ ಗೆ ಜೆರ್ಕಿನ್ ಕೊಟ್ಟು ಪತ್ರಕರ್ತರಿಗೆ ತಲುಪಿಸಲು ತಿಳಿಸಲಾಯಿತು.

ಉಡುಪಿ ಜಿಲ್ಲೆಯ ಪತ್ರಕರ್ತ, ರೇಣುಕಾಂಬ ಖಾಸಗಿ ಬಸ್ ಹಾಗೂ ಸಿಬ್ಬಂದಿಗಳಿಗೆ ಈ ಮೂಲಕ ಧನ್ಯವಾದ ತಿಳಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...