ಶಿವಮೊಗ್ಗ | ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ ಜುಲೈ 22ಕ್ಕೆ

Date:

ಶಿವಮೊಗ್ಗ,ಜಿಲ್ಲಾ ಸವಿತಾ ಸಮಾಜ ವತಿಯಿಂದ ಜಿಲ್ಲಾ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜುಲೈ ೨೨ರ ಮಂಗಳವಾರ ‘ಶುಭ ಮಂಗಳ ದಲ್ಲಿ ಏರ್ಪಡಿಸಲಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಮಾಜದ ಜಿಲ್ಲಾಧ್ಯಕ್ಷ ಎಂ ಜಿ ಬಾಲು,

ಶಿವಮೊಗ್ಗ ಸವಿತಾ ಸಮಾಜದ ಬಾಂಧವರು ತಮ್ಮ ಮಕ್ಕಳ ಅಂಕಪಟ್ಟಿ,ಭಾವಚಿತ್ರ,ಆಧಾರಕಾರ್ಡು ಜೆರಾಕ್ಸ್‌ ಪ್ರತಿಯನ್ನು ನೀಡುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದರು.

ಜಿಲ್ಲಾ ಸಮಾಜದ ಅಡಿಯಲ್ಲಿ ಸಂಘಟನೆ ದೃಷ್ಟಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷರಾಗಿ ಗಂಗಾವತಿ ಉಪಾಧ್ಯಕ್ಷರಾಗಿ ಲೀಲಾವತಿ, ಪ್ರಧಾನ ಕಾರ್ಯದರ್ಶಿಯಾಗಿ ಸುಜಾತಾ ಕಣ್ಣ, ಸದಸ್ಯರಾಗಿ ಆರ್.ನಾಗವೇಣಿ, ರುಕ್ಕಣಿಯಮ್ಮ, ಸುಶೀಲಮ್ಮ ಇವರನ್ನು ನೇಮಕ ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಸಮಾಜದ ಅಡಿಯಲ್ಲಿ ಜಿಲ್ಲಾ ಮಟ್ಟದ ಯುವ ಘಟಕದ ಅಧ್ಯಕ್ಷರಾಗಿ ಶಿಕಾರಿಪುರ ರಾಘವೇಂದ್ರ, ಉಪಾಧ್ಯಕ್ಷರಾಗಿ ಶಿವಮೊಗ್ಗ ರಾಘವೇಂದ್ರ ಭಂಡಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸಾಗರ ಪ್ರದೀಪ್‌ ಭ೦ಡಾರಿ, ಸಂಘಟನ ಕಾರ್ಯದರ್ಶಿಯಾಗಿ ರಿಪ್ಪನಪೇಟೆ ಸಿದ್ದಪ್ಪ ಡಿ.ಎಂ. ಭಂಡಾರಿ, ಶಿಕಾರಿಪುರ ವಿ.ಗೋಪಿ, ಭದ್ರಾವತಿ ವಿ.ಹರೀಶ್ ಇವರನ್ನು ನೇಮಕ ಮಾಡಲಾಗಿದೆ ಎಂದರು.

ಜಿಲ್ಲೆಯ ಸವಿತಾ ಸಮಾಜದ ಬಾಂಧವರು ಕೆಲವರ ಹೇಳಿಕೆಗೆ ವಿಚಲಿತರಾಗಬಾರದು. ನೋಂದಾಯಿತ ಜಿಲ್ಲಾ ಸವಿತಾ ಸಮಾಜಕ್ಕೆ ಅಧಿಕೃತವಾಗಿ ಎಂ ಜಿ ಬಾಲು ಅಧ್ಯಕ್ಷರಾಗಿರುವರು. ಜಿಲ್ಲಾ ಸವಿತಾ ಸಮಾಜದ ಹೆಸರನ್ನು ಹೇಳಿಕೊಂಡು ನಾನೇ ಅಧ್ಯಕ್ಷರೆಂದು ಕೆಲವರು ಹೇಳಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ಸಂಘಟನೆ ಹಿತದೃಷ್ಟಿಯಲ್ಲಿ ಯಾವುದೇ ವ್ಯವಹಾರಗಳಲ್ಲಿ ದೇಣಿಗೆ ನೀಡುವುದಾಗಲೀ, ಸಂಘಟಿತ ವಿಚಾರವಾಗಲೀ, ಅವರ ಮಾಡಿದ ಕೆಲಸಗಳಿಗೆ ಈ ನೋಂದಾಯಿತ ಶಿವಮೊಗ್ಗ ಜಿಲ್ಲಾ ಸವಿತಾ ಜೆ.ಸಿ.ನಗರ, ಮಾರಮಿ ಭೈಲು, ಇವರಿಗೆ ಸಂಬಂಧಿಸುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರ.ಕಾರ್ಯದರ್ಶಿ ಎನ್ ಎಸ್ ರಮೇಶ್, ರಾಘವೇಂದ್ರ,ರಾಜಣ್ಣ, ದೀಪಾ, ಲೀಲಾವತಿ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...