ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

Date:

ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಹಾಗೂ ರಾಜ ಬಿದಿ ಉತ್ಸವ ನೆನ್ನೆ ದಿವಸ ಗುರುವಾರ ವಿಜಯದಶಮಿ ಸಂಜೆ 5:00ಗೆ ಶ್ರೀ ಮೈಲಾರೇಶ್ವರ ದೇವಸ್ಥಾನದ ಆವರಣದಲ್ಲಿ ಬನ್ನಿ ಮುಡೆಯಲಾಯಿತು.

ಶುಕ್ರವಾರ ಏಕಾದಶಿ ಬೆಳಿಗ್ಗೆ 5:00 ಗಂಟೆಯಿಂದ ಶ್ರೀ ಮೈಲಾರೇಶ್ವರ ದೇವರ ಸನ್ನಿಧಿಯಲ್ಲಿ ಏಕಾದಶ ರುದ್ರಾಭಿಷೇಕ ಹಾಗೂ ಶ್ರೀ ಮೈಲಾರೇಶ್ವರ ದೇವರ ರಾಜಬೀದಿ ಉತ್ಸವ ರಾಜಾ ಬೀದಿ ಉತ್ಸವವು ಬೆಳಿಗ್ಗೆ 7 ಗಂಟೆಗೆ ದೇವಸ್ಥಾನದಿಂದ ಹೊರಟು ಬಿ, ಹೆಚ್, ರಸ್ತೆ, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ , ತುಂಗಾ ನದಿಯಲ್ಲಿ ಗಂಗೆ ಪೂಜೆ ನಂತರ ಎಸ್, ಪಿ, ಎಂ, ರಸ್ತೆ, ಗಾಂಧಿ ಬಜಾರ್, ಮೂಲಕ ಶಿವಪ್ಪ ನಾಯಕ ಸರ್ಕಲ್, ನಂತರ ಬಿ ,ಹೆಚ್, ರಸ್ತೆ ಮುಖಾಂತರ ದೇವಸ್ಥಾನಕ್ಕೆ ಬರುವುದು ನಂತರ ಶ್ರೀ ದೇವರಿಗೆ ಮಹಾಮಂಗಳಾರತಿ, ಅನ್ನ ಸಂತರ್ಪಣೆ ನಡೆಯಿತು.

ಶ್ರೀ ಮೈಲಾರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಹೊನ್ನಪ್ಪ, ರಘು ಮತ್ತು ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳುಕೋಟಿ ಶ್ರೀ ಮೈಲಾರೇಶ್ವರ ಗೊರವರ ಅಧ್ಯಕ್ಷರಾದ ಗೊಲ್ಲ ರಾಜಣ್ಣ, ಪ್ರಧಾನ ಕಾರ್ಯದರ್ಶಿಯಾದ ಎನ್ ,ಮಾಲತೇಶ್, ಹರೀಶ್, ಶೇಖರ್, ನಿಂಗಪ್ಪ, ಶಿವಣ್ಣ, ಕೃಷ್ಣಮೂರ್ತಿ, ಹನುಮಂತಪ್ಪ, ಚಂದ್ರು, ಸಂಗಮೇಶ್, ಸಂತೋಷ್, ಇನ್ನು ಮುಂತಾದವರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...