ಶಿವಮೊಗ್ಗ | ಅಪಘಾತ ನಿಯಂತ್ರಣಕ್ಕೆ ; ಬ್ಲಿಂಕರ್ ಅಳವಡಿಸಿದ ಪಶ್ಚಿಮ ಸಂಚಾರಿ ಪೊಲೀಸರು

Date:

ಶಿವಮೊಗ್ಗ ನಗರದಲ್ಲಿ ಸದಾ ಒಂದಲ್ಲ ಒಂದು ರೀತಿಯಲ್ಲಿ ವಾಹನ ಸವಾರರಿಗೆ, ಸರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಪಿಎಸ್ಐ ತಿರುಮಲೇಶ್ ಹಾಗೂ ಪಶ್ಚಿಮ ಸಂಚಾರಿ ಪೊಲೀಸರ ತಂಡ,

ಇಂದು ಸಾಗರ ರಸ್ತೆಯಲ್ಲಿರುವ ಶರಾವತಿ ಡೆಂಟಲ್ ಕ್ಲಿನಿಕ್ ಎದುರು, ಪಿಎಸ್ಐ ತಿರುಮಲೇಶ್ ಮತ್ತು ಮಂಜುನಾಥ್ ಎ. ಹೆಚ್.ಸಿ. ಪ್ರಶಾಂತ್ ಸಿಪಿಸಿ, ದಿನೇಶ್ ಸಿಪಿಸಿ ಇವರನ್ನೊಳಗಂಡ ತಂಡದಿಂದ ಅಪಘಾತ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬ್ಲಿಂಕರ್ ಅನ್ನು ಅಳವಡಿಸಿದ್ದಾರೆ.

1002016325

ಸ್ವತಃ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ಬ್ಲಿಂಕರ್ ಅಳವಡಿಸುವ ವೇಳೆಯಲ್ಲಿ ಗುಂಡಿ ಅಗೆಯಲು ಹಾಗು ಬ್ಲಿಂಕರ್ ಅಳವಡಿಸಿದ ನಂತರ ಗುಂಡಿ ಮುಚ್ಚಲು ಕೆಲಸಗಾರರಿಗೆ ನೆರವಾಗಿರುವ ವಿಡಿಯೋ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸ್ಥಳದಲ್ಲಿ ಬ್ಲಿಂಕರ್ ಅವಶ್ಯಕತೆ ಇದ್ದಿದ್ದನ್ನ ಮನಗಂಡು ಜಿಲ್ಲಾ ಪೊಲೀಸ್ ಇಲಾಖೆ ಅಪಘಾತ ತಡೆಯುವ ನಿಟ್ಟಿನಲ್ಲಿ ಒಂದು ಮಹತ್ತರ ಹೆಜ್ಜೆ ಇಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...