ಶಿವಮೊಗ್ಗ | ಜಿಲ್ಲೆಯಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆ, ಯಾರು ಯಾರು ಎಲ್ಲಿಗೆ;ಸಂಪೂರ್ಣ ಮಾಹಿತಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅಂತೆಯೇ ಪೊಲೀಸ್ ಠಾಣೆಗಳಲ್ಲಿ ತಮ್ಮ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಗಳ ಪ್ರಸ್ತಾವನೆಯನ್ನು ಸಂಬಂಧಪಟ್ಟ ಇಲಾಖಾ ಸಚಿವರ ಮುಖಾಂತರ ಅನುಮೋದಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಅದರಂತೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ವಿವಿದ್ದ ಪೊಲೀಸ್ ಠಾಣೆಗಳಲ್ಲಿ 5 ವರ್ಷ ಮೇಲ್ಪಟ್ಟು ಸೇವೆಯನ್ನು ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಎಎಸ್‌ಐ/ಮಎಎಸ್‌ಐ, ಸಿಹೆಚ್‌ಸಿ/ಮಹೆಚ್‌ಸಿ ಹಾಗೂ ಸಿಪಿಸಿ/ಮಪಿಸಿ ವೃಂದದ ಸಿಬ್ಬಂದಿ ವರ್ಗದವರುಗಳನ್ನು

ದಿನಂಕ:20.ಜೂನ್.2025ರಂದು ಡಿ.ಎ.ಆರ್ ಪೊಲೀಸ್ ಸಭಾಂಗಣ, ಶಿವಮೊಗ್ಗ ಇಲ್ಲಿ ಕೌನ್ಸಲಿಂಗ್ ಮುಖಾಂತರ ಅವರುಗಳು ಒಪ್ಪಿರುವಂತೆ ಅವರ ಹೆಸರಿನ ಮುಂದೆ ಕಾಲಂ:05ರಲ್ಲಿ ನಮೂದಿಸಿರುವ ಪೊಲೀಸ್ ಠಾಣೆ/ಸ್ಥಳಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001779504
IMG 20250620 WA00351
1001779603

ಅಂತೆಯೇ ಈ ಕೆಳಕಂಡ ಎಎಸ್‌ಐ/ಐಎಎಸ್‌ಐ, ಸಿಹೆಚ್ಸಿ/ಮಹೆಚ್ಸಿ ಮತ್ತು ಸಿಪಿಸಿ/ಮಪಿಸಿ ರವರನ್ನು ಅವರ ಹೆಸರಿನ ಮುಂದೆ ಕಾಲಂ-(4) ರಲ್ಲಿ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಪರಸ್ಪರ/ಕೋರಿಕೆ ಹಾಗೂ ವೈದ್ಯಕೀಯ ಕಾರಣಗಳ ಮೇರೆಗೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

1001779632
1001779633
1001779634

ಮೇಲ್ಕಂಡ ಅಧಿಕಾರಿ / ಸಿಬ್ಬಂದಿಯವರುಗಳು ಸೇರುವಿಕೆ ಕಾಲ / ಯಾವುದೇ ಭತ್ಯೆಗೆ ಅರ್ಹರಿರುವುದಿಲ್ಲ.ಆದ್ದರಿಂದ, ಸಂಬಂಧಪಟ್ಟ ಠಾಣಾಧಿಕಾರಿಗಳು ಮೇಲ್ಕಂಡ ಅಧಿಕಾರಿ / ಸಿಬ್ಬಂದಿರವರುಗಳನ್ನು ತಕ್ಷಣವೇ ಠಾಣಾ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಸ್ಥಳ ನಿಯುಕ್ತಿಗೊಳಿಸಿರುವ ಠಾಣೆಗೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿ ಕಳುಹಿಸುವುದು, ಈ ಕುರಿತು ಮೇಲ್ಕಂಡ ಅಧಿಕಾರಿ/ಸಿಬ್ಬಂದಿಯವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ ಮತ್ತು ಸ್ಥಳ ನಿಯುಕ್ತಿಗೊಳಿಸಿದ ಠಾಣೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡ ಬಗ್ಗೆ ಪಾಲನಾ ವರದಿಯನ್ನು ತಪ್ಪದೇ ಸಲ್ಲಿಸಬೇಕಾಗಿ ತಿಳಿಸಿರುತ್ತಾರೆ.ಮಿಥುನ್ ಕುಮಾರ್ ಜಿ ಕೆ. ಭಾ.ಪೊ.ಸೇ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ

ಹಾಗೂ ಎಲ್ಲಾ ಎಎಸ್‌ಐ/ಐಎಎಸ್‌ಐ, ಸಿಹೆಚ್ಸಿ/ಮಹೆಚ್‌ಸಿ ಮತ್ತು ಸಿಪಿಸಿ/ಮಪಿಸಿ ರವರುಗಳನ್ನು ದಿ:05.07.2025 ರೊಳಗಾಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಠಾಣಾ ಕರ್ತವ್ಯದಿಂದ ಕಡ್ಡಾಯವಾಗಿ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟ ಠಾಣಾಧಿಕಾರಿರವರುಗಳಿಗೆ ಸೂಚಿಸಿಲಾಗಿದೆ.

ಅಂತೆಯೇ ಸದರಿ ಮೇಲ್ಕಂಡ ಎಲ್ಲಾ ಸಿಬ್ಬಂದಿರವರುಗಳು ಠಾಣಾ ಕರ್ತವ್ಯದಿಂದ ಬಿಡುಗಡೆ ಹೊಂದಿದ ಕೂಡಲೇ ಸ್ಥಳ ನಿಯುಕ್ತಿಗೊಳಿಸಿ ವರ್ಗಾವಣೆಗೊಳಿಸಿದ ಠಾಣೆಗಳ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇದ್ದಲ್ಲಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿಲಾಗಿದೆ.

ಈ ಕುರಿತು ಮೇಲ್ಕಂಡ ಸಿಬ್ಬಂದಿಗಳು ಠಾಣಾ ಕರ್ತವ್ಯದಿಂದ ಬಿಡುಗಡೆ ಹೊಂದಿದ ಮತ್ತು ಸ್ಥಳ ನಿಯುಕ್ತಿಗೊಳಿಸಿದ ಠಾಣೆಗೆ ವರದಿ ಮಾಡಿಕೊಂಡ ಕುರಿತು ಪಾಲನ ವರದಿಯನ್ನು. ಕಳುಹಿಸುವಂತೆ ಸೂಚಿಸಲಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...