ಶಿವಮೊಗ್ಗ | ಜಿಲ್ಲಾ ಒಕ್ಕಲಿಗರ ಸಂಘದ ಖಜಾಂಚಿ : ಸುಂದರೇಶ ನಿಧನ‌

Date:

ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಸಂಘದ ಖಜಾಂಚಿ ಆಗಿದ್ದ ಸ್ನೇಹ ಮಯಿ ಸರಳ ವ್ಯಕ್ತಿತ್ವದ ಸುಂದರೇಶ್ ಹೃದಯಘಾತದಿಂದ ಅಗಲಿದ್ದು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸ್ನೇಹಿತರು ಬಂಧುಗಳು ಹಾಗೂ ಸಮುದಾಯದ ಹಲವು ಪ್ರಮುಖರು ಸಂತಾಪ ಸೂಚಿಸಿದ್ದು ಅವರ ಕುಟುಂಬಕ್ಕೆ ಈ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

ಒಕ್ಕಲಿಗರ ಜಿಲ್ಲಾ ಘಟಕದಲ್ಲಿ ಸಂತಾಪ ಸೂಚಿಸಿ ನಂತರ ಮೃತರ ಸ್ವಗೃಹ ಲಕ್ಕಿನಕೊಪ್ಪದಲ್ಲಿ ಇಂದು ಸಂಜೆ 6:00 ಗಂಟೆಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ರಮೇಶ ಹೆಗಡೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...