ಶಿವಮೊಗ್ಗ | ಚಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಾಡಿಗೆ ಕಾರು ಹೊತ್ತೊಯ್ದ ಮಹಿಳೆ

Date:

ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು. ರಮೇಶ್ ಗೌಡ ಎನ್ನುವವರು ಚಾಲಕರಾಗಿದ್ದು, ತಾಹೀರ್ ಅಹಮದ್ ಕಾರು ಮಾಲಿಕರಾಗಿದ್ದಾರೆ. ಕಾರನ್ನು ಮೊಬೈಲ್ ಮೂಲಕ ಬುಕ್ ಮಾಡಿದ್ದ ಮಹಿಳೆಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಹತ್ತಿಸಿಕೊಂಡು ಸಾಗರ ರಸ್ತೆಯಲ್ಲಿರುವ ಬ್ಲೂ ಮೂನ್ ಲಾಡ್ಜ್ ಗೆ ವಿಶ್ರಾಂತಿಗಾಗಿ ಕರೆದುಕೊಂಡು ಬಂದಿದ್ದರು.

ಈ ವೇಳೆ ಮಹಿಳೆಯು ವಾಶ್ರೂಮ್ ಬಳಸುವಂತೆ ಹಾಗೂ ಕೊಂಚ ವಿಶ್ರಮಿಸುವಂತೆಯೂ ಸಹ ಚಾಲಕನಿಗೆ ಹೇಳಿದ್ದಳು. ಚಾಲಕ ವಾಶ್ ರೂಮ್ ಗೆ ಹೋಗುತ್ತಿದ್ದಂತೆಯೇ ಕೊಠಡಿಯ ಬಾಗಿಲನ್ನು ಎಳೆದುಕೊಂಡು ಕಾರ್ ತೆಗೆದುಕೊಂಡು ಮಹಿಳೆ ಪರಾರಿಯಾಗಿದ್ದಾಳೆ. ವಿಷಯ ಅರಿತ ಮಾಲೀಕ ಶೃಂಗೇರಿಯಿಂದ ಶಿವಮೊಗ್ಗ ಬಂದಿದ್ದು ತುಂಗಾ ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ಪೊಲೀಸರು ಲಾಡ್ಜ್ ತಪಾಸಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಮಾಲಿಕನ ಹೇಳಿಕೆ ಬೇರೆ ರೀತಿಯಾಗಿದೆ. ಕಾರಿನ ಚಾಲಕ ನನ್ನ ಬಳಿ ಕುಟುಂಬದೊಂದಿಗೆ ಪ್ರವಾಸ ಹೋಗುತ್ತಿರುವುದಾಗಿ ಕಾರು ಪಡೆದುಕೊಂಡು ಹೋಗಿದ್ದಾರೆ. ಈಗ ಮಹಿಳೆ ಎಲ್ಲೋ ಬೋರ್ಡ್ ಕಾರನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ಹೇಳಿದ್ದಾರೆ ಎಂದಿದ್ದಾರೆ. ಆಧಾರ್ ಕಾರ್ಡ್ ಪ್ರಕಾರ ಮಹಿಳೆ ಬೆಳಗಾವಿ ಜಿಲ್ಲೆಯ ವಸುಂಧರಾ ಎಂದು ತಿಳಿದು ಬರುತ್ತಿದೆ ಎಂದು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...