ಶಿವಮೊಗ್ಗ | ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರದ ಮೃದು ಧೋರಣೆ; ಕಾಂಗ್ರೆಸ್‌ ಮುಸ್ಲಿಂ ಮುಖಂಡರ ಕಿಡಿ

Date:

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರ ಮೃದು ಧೋರಣೆ ಹೊಂದಿದೆಯೆಂದು ಖಂಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ್ ಹಾಗೂ ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ನಡೆದಿದೆ. ಸಭೆಯಲ್ಲಿ ಸರ್ಕಾರದ ನಡೆಯನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ನನ್ನು ಯಾಕೆ ಇನ್ನೂ ಬಂಧಿಸಿಲ್ಲವೆಂದು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಪಕ್ಷದ ಮುಸ್ಲಿಂ ಮುಖಂಡ ಸಿ.ಎಂ ಖಾದರ್, “ಮುಸ್ಲಿಮರನ್ನು ಕಾಂಗ್ರೆಸ್‌ ಮತ ಬ್ಯಾಂಕ್‌ ರೀತಿ ನೋಡುತ್ತಿದೆಯೇ? ಪ್ರಭಾಕರ್ ಭಟ್‌ ವಿಚಾರದಲ್ಲಿ ಮೃದು ಧೋರಣೆ ಹೊಂದಿದೆಯೇ? ಸರ್ಕಾರವು ಮುಸ್ಲಿಮರ ಹಿತ ಕಾಪಾಡಬೇಕಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...