ಕಲ್ಕುಳಿ ವಿಠಲ ಹೆಗಡೆ ಅವರಿಗೆ ‘ಹೆಚ್.ಎನ್ ಪ್ರಶಸ್ತಿ’

Date:

ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಒಟ್ಟು 37 ಮಂದಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ‘ಹೆಚ್.ಎನ್ ಪ್ರಶಸ್ತಿ’ ನೀಡಿ ಗೌರವಿಸಿದೆ. ಲಿಂಸಗೂರಿನಲ್ಲಿ ನಡೆದ 3ನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಪರಿಷತ್ತು ತಿಳಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರನ್ನು ಗುರುತಿಸಿ ಪ್ರಶಸ್ತಿ ಕೊಡಲಾಗಿದೆ. ಡಾ. ಹುಲಿಕಲ್ ನಟರಾಜ್ ಅವರ ಮಾರ್ಗದರ್ಶನದಲ್ಲಿ ರಾಜ್ಯಮಟ್ಟದ ಆಯ್ಕೆ ಸಮಿತಿಯಲ್ಲಿ ಪುರಸ್ಕೃತರನ್ನು ಆಯ್ಕೆ ಮಾಡಿದೆ ಎಂದು ಪರಿಷತ್ತು ಹೇಳಿದೆ.

ಪ್ರತಿ ವರ್ಷ ಪ್ರಶಸ್ತಿಯನ್ನು ಕೊಡಲಾಗುತ್ತದೆ. ಈ ವರ್ಷ ಕಲ್ಕುಳಿ ವಿಠಲ್ ಹೆಗ್ಗಡೆ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲ್ಕುಳಿ ವಿಠಲ್ ಹೆಗಡೆ ಅವರು ಮೂಲತಃ ಮಲೆನಾಡಿನವರು. ಅಲ್ಲಿನ ಭಾಗಗಳಲ್ಲಿ ಯು.ಆರ್. ಅನಂತಮೂರ್ತಿ, ಕುವೆಂಪು, ಪೂರ್ಣಚಂದ್ರ ತೇಜಸ್ವಿ ಅವರ ಜತೆ ಗುರುತಿಸಿಕೊಂಡಿದ್ದವರು. ರೈತಪರ ಹೋರಾಟ, ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟಗಳಲ್ಲಿ ಸಕ್ರಿಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರವಣಿಗೆಯನ್ನೂ ಮೈಗೂಸಿಕೊಂಡಿರುವ ಹೆಗಡೆ ಅವರು ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ಮಂಗನ ಬ್ಯಾಟೆ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ, ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯದ ಪಠ್ಯವೂ ಆಗಿದೆ.

ಕಲ್ಕುಳಿ ವಿಠಲ ಹೆಗಡೆ ಅವರು ಮಾತ್ರವಲ್ಲದೆ, ಎಸ್ಪಿ ದಯಾನಂದ, ಡಾ. ಮಂಜುಳ ಕೆ.ಆರ್, ಎಸ್.ವಿ ಪ್ರಮೀತ್, ಡಾ. ಬಿ.ಎಂ ಶಿವರುದ್ರಯ್ಯ, ರಮೇಶ್ ಸಿ, ಡಾ. ಶ್ರೀಶೈಲ, ಡಾ. ಎಸ್ ಶಿವಪಾಲ. ಶ್ರೀಗಣೇಶ, ಕೃಷ್ಣಮೂರ್ತಿ ಬಿಳಿಗೆರೆ, ಡಿ.ಎಸ್ ಮುನೀಂದ್ರಕುಮಾರ್, ಎಸ್ ವೆಂಕಟೇಶ್, ಕೋಟಿಗಾನಹಳ್ಳಿ ರಾಮಯ್ಯ, ಮನೋರಕ್ಕತ ಭಂತೇಜೀ, ಈ ಧನಂಜಯ್, ಡಿ.ಎಸ್ ವೀರಯ್ಯ, ಡಾ. ಚಂದ್ರಶೇಖರ್ ಜಿ, ಶ್ರೀ ಜಯಪ್ಪಲಮಾಣಿ, ದಿನೇಶ್ ಖಾರ್ಮಿಗಂಗೊಳ್ಳಿ, ಬಸಮ್ಮ ಜಿ.ಕೆ, ಎನ್.ಎನ್ ಶಂಭುಲಿಂಗಪ್ಪ, ಮಹದೇವ್ ಬೊಮ್ಮುಗೌಡ, ಡಾ. ಫಕೀರಪ್ಪ, ರಾಘವೇಂದ್ರ ಆರ್. ವಿಸಾಳೆ, ಡಾ. ದೀಪ ವಿ.ಎಚ್, ವಿ.ಎನ್ ಕೊಳ್ಳಿ, ಡಾ. ಬಸವರಾಜ್ ಮ್ಯಾಗೇಡಿ, ಸಂಗಯ್ಯ ಹಿರೇಮಠ್, ಅಮರೇಶ ಪಾಟೀಲ್, ರವಿಪ್ರಸಾದ್, ಕೆ ಲೋಕರಾಜ, ರಮೇಶಬಾಬು ಯಾಳಗಿ, ಆರ್.ಕೆ ಹುಡಗಿ, ಶಿವಕುಮಾರಕಟ್ಟೆ, ಚನ್ನಬಸಮ್ಮ ತಳವಾರ, ಸಂಜೀವ ಕುಮಾರ್ ಭೂಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...