ಶಿವಮೊಗ್ಗ | ದೀಪಾವಳಿ ಹಬ್ಬದ ಸಂಭ್ರಮ; ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಮಳಿಗೆ ವ್ಯವಸ್ಥೆ

Date:

ಶಿವಮೊಗ್ಗದಲ್ಲಿ ನಗರದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಈ ಬಾರಿ ನಗರದ ಫ್ರೀಡಂ ಪಾರ್ಕ್ ಒಂದರಲ್ಲಿ ಮಾತ್ರ ಪಟಾಕಿ ಮಳಿಗೆಗೆ ವ್ಯವಸ್ಥೆ ಮಾಡಿದ್ದಾರೆ. 60 ಪಟಾಕಿ ಮಳಿಗೆಗೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

“ಕಳೆದ ಬಾರಿ ನೆಹರೂ ಸ್ಟೇಡಿಯಂ ಮತ್ತು ಸೈನ್ಸ್ ಮೈದಾನದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಈ ಬಾರಿ ಫ್ರೀಡಂ ಪಾರ್ಕ್‌ನಲ್ಲಿ ಪಾರ್ಕಿಂಗ್, ಪಟಾಕಿ ಸ್ಟಾಲ್, ಐಸ್‌ಕ್ರೀಮ್, ಜ್ಯೂಸ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಅನುಕೂಲಕರವಾಗಿವೆ” ಎಂದು ಗ್ರಾಹಕರು ಈ ದಿನ.ಕಾಮ್‌ ಜೊತೆ ಅಭಿಪ್ರಾಯ ಹಂಚಿಕೊಂಡರು.

“ಸುರಕ್ಷಿತ ಕ್ರಮಕ್ಕೆ ಹೆಚ್ಭು ಆದ್ಯತೆ ನೀಡಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ನಗರದ ಪ್ರಮುಖ ವ್ಯಾಪಾರ ಕೇಂದ್ರವಾದ ಗಾಂಧಿ ಬಜಾರ್‌ನ ಮುಖ್ಯ ದ್ವಾರದಲ್ಲಿ ವಾಹನ ಸಂಚಾರ ದಟ್ಟಣೆ ಆಗದಂತೆ ಪೊಲೀಸರು ಕ್ರಮ ವಹಿಸಿ ಗ್ರಾಹಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತೀಯತೆಯ ಜೊತೆಗೆ ಭ್ರಾತೃತ್ವ ಭಾವನೆಯನ್ನೂ ಬೆಳಸಿಕೊಳ್ಳಬೇಕು:‌ ವೈದ್ಯೆ ರೇಖಾ ಪಾಟೀಲ್

“ಕಳೆದ ಬಾರಿಗಿಂತ ಈ ಬಾರಿ ಪಟಾಕಿ ಬೆಲೆ ತುಸು ದುಬಾರಿಯಾಗಿದೆ. ಇಲ್ಲಿ ಹಣ್ಣು ಹೂವುಗಳ ಬೆಲೆಯೂ ದುಬಾರಿಯಾಗಿದೆ” ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...