ಶಿವಮೊಗ್ಗ | ಸ್ಕೂಟಿಯಲ್ಲಿ ಬಂದ ಕಳ್ಳ; ಮಹಿಳೆಯ ಬಂಗಾರದ ಮಾಂಗಲ್ಯ ಸರ ಕಳ್ಳತನ ಯತ್ನ

Date:

ಬಂಗಾರದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ
ಮಹಿಳೆಯ ಮಾಂಗಲ್ಯ ಸರ ಕದಿಯಲು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ಶನಿವಾರ ರಾತ್ರಿ ಪ್ರಯತ್ನ ನಡೆದಿದೆ. ಸ್ಕೂಟಿಯಲ್ಲಿ ಬರೋ ಕಳ್ಳನಿಂದ ಪ್ರಯತ್ನ ನಡೆದಿದ್ದು, ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಕಳ್ಳ ತಕ್ಷಣ ಪರಾರಿಯಾಗಿದ್ದು ಮಹಿಳೆಯರು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.‌

ಬಂಗಾರದ ಬೆಲೆ ದಿನೇ ದಿನೇ ಏರುತ್ತಿದ್ದು, ಮಹಿಳೆಯರ ಮಾಂಗಲ್ಯ ಸರ, ಆಭರಣ ಸೇರಿ ಬಂಗಾರ ಕದಿಯುವ ಹಾಗೂ ದರೋಡೆ ಪ್ರಕರಣಗಳು, ಕಳ್ಳರ ಸಂಖ್ಯೆಯೂ ಹೆಚ್ಚುತ್ತಿವೆ. ಸಾಗರ ನಗರದ ನೆಹರುನಗರದಲ್ಲಿ ಶನಿವಾರ ರಾತ್ರಿ 8.30 ರ ಸಮಯದಲ್ಲಿ ಮಹಿಳೆಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಸ್ಕೂಟಿಯಲ್ಲಿ ಬಂದ ಕಳ್ಳನೊಬ್ಬ ನೇರವಾಗಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಕದಿಯಲು ಪ್ರಯತ್ನ ನಡೆಸಿದ್ದಾನೆ. ಮಹಿಳೆ ಕೂಗಿ ಕರೆದು ಪ್ರತಿರೋಧ ವ್ಯಕ್ತಪಡಿಸಿದಾಗ ಸಾರ್ವಜನಿಕರು ಸೇರುವ ಭಯದಿಂದ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾನೆ.

ಆದರೂ ಧೈರ್ಯದಿಂದ ಮಹಿಳೆಯು ಅವನನ್ನು ತುಂಬಾ ದೂರದವರೆಗೂ ಅವನನ್ನು ಹಿಂಬಾಲಿಸಿದ್ದು, ಕಳ್ಳ ಮಾತ್ರ ಸಿಗದೇ ಪರಾರಿಯಾದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೃಷಿಗಾಗಿ ಮಣ್ಣು ಸಾಗಿಸಲು ಅನುಮತಿ ನೀಡುವಂತೆ ರೈತ ಸಂಘ ಪ್ರತಿಭಟನೆ

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಗೆ ಎಎಸ್ಪಿ ಬೆನಕ ಪ್ರಸಾದ್ ಸೂಚಸಿದ್ದು, ಸ್ಥಳಕ್ಕೆ ಬಂದ ಇನ್ಸ್‌ಪೆಕ್ಟರ್ ಪುಲ್ಲಯ್ಯ ಮತ್ತು ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ. ಪೊಲೀಸರು ಆದಷ್ಟೂ ಬೇಗನೇ ಸ್ಕೂಟಿಯಲ್ಲಿ ಬರೋ ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸಿ, ಆತಂಕ ದೂರ ಮಾಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಧರ್ಮಸ್ಥಳ | 74 ಅಸಹಜ ಸಾವು ಪ್ರಕರಣದ ಸಂಪೂರ್ಣ ತನಿಖಾ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖಾ...