ಶಿವಮೊಗ್ಗ | ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ; ಎಸ್ಪಿ ನೇತೃತ್ವದಲ್ಲಿ ಸಭೆ

Date:

ಶಿವಮೊಗ್ಗ ನಗರದಲ್ಲಿ ದಿನಕಳದಂತೆ ವಾಹನಗಳ ದಟ್ಟಣೆ ಹೆಚ್ಚುತ್ತಿದ್ದು ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ವ್ಯವಸ್ಥೆಗೆ ತಿಣಕಾಡುವಂತಾಗಿದೆ. ನಗರದಲ್ಲಿರುವ ಈ ಸಮಸ್ಯೆಯನ್ನು ನಿಭಾಯಿಸಲು ಪಾಲಿಕೆ ಇಂಜಿನಿಯರ್ ಹಾಗೂ ಸಂಚಾರಿ ಪೊಲೀಸರು ಒಂದು ಹೊಸ ಮಾರ್ಗವನ್ನು ಕಂಡುಹಿಡಿದಿದ್ದು. ನಗರದ ತಿಲಕ್ ನಗರ, ಪಾರ್ಕ್ ಬಡಾವಣೆ, ದುರ್ಗಿಗುಡಿಯಲ್ಲಿ ಆಸ್ಪತ್ರೆಗಳು ಹೆಚ್ಚಾಗಿದೆ ಹೀಗಾಗಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲು ಬಳಸಿಕೊಳ್ಳಲು ಮುಂದಾಗಿದೆ.

ತಿಲಕ್ ನಗರದ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಅದರ ಸುತ್ತಮುತ್ತಲಿನ ರಸ್ತೆಗಳು ಹಾಗೂ ದುರ್ಗಿಗುಡಿ ಈ ಭಾಗದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿತ್ತು.ಈ ಹಿನ್ನೆಲೆಯಲ್ಲಿ ಈ ಮೂರು ಬಡಾವಣೆಗಳ 21 ಕನ್ಸರ್ವೆನ್ಸಿ ಗಳನ್ನು ಪಾಲಿಕೆ ಇಂಜಿನಿಯರ್ ಭರತ್ ಕುಮಾರ್ ಹಾಗೂ ಸಂಚಾರಿ ಪೊಲೀಸ್ ನ ಸಿಪಿಐ, ದೇವರಾಜ್ ಪಿ ಐ ನವೀನ್ ಕುಮಾರ್ ಮಠಪತಿ ಹಾಗೂ ಸಿಬ್ಬಂದಿಗಳ ಸಹಾಯದಿಂದ 21 ಕನ್ಸರ್ವೆನ್ಸಿಗಳನ್ನು ನಗರದಲ್ಲಿ ಸರ್ವೆ ಮಾಡಲಾಗಿದೆ.

ಈ ಮೂರು ಬಡಾವಣೆಗಳ 21 ಕನ್ಸರ್ವೆನ್ಸಿ ಗಳನ್ನು ಪಾಲಿಕೆ ಇಂಜಿನಿಯರ್ ಭರತ್ ಕುಮಾರ್ ಹಾಗೂ ಸಂಚಾರಿ ಪೊಲೀಸ್ ನ ಸಿಪಿಐ, ದೇವರಾಜ್ ಪಿ ಐ ನವೀನ್ ಕುಮಾರ್ ಮಠಪತಿ ಹಾಗೂ ಸಿಬ್ಬಂದಿಗಳ ಸಹಾಯದಿಂದ 21 ಕನ್ಸರ್ವೆನ್ಸಿಗಳನ್ನು ಸರ್ವೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001716817

ಈ ಸಂಬಂಧ ಎಸ್ಪಿ ಮಿಥುನ್ ಕುಮಾರ್.ಜಿ.ಕೆ ನೇತೃತ್ವದಲ್ಲಿ ನಗರದ ಸರ್ಜಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯಲ್ಲಿ, ಆಸ್ಪತ್ರೆಗಳ ಮುಖ್ಯಸ್ಥರ ಸಭೆಯನ್ನ ನಡೆಸಲಾಗಿದೆ. ಸ್ಮಾರ್ಟ್ ಸಿಟಿಯಿಂದ ಕನ್ಸರ್ ವೆನ್ಸಿಯನ್ನ ಅಭಿವೃದ್ಧಿ ಪಡಿಸಲಸಗಿದ್ದು, ಅದನ್ನ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ಆಸ್ಪತ್ರೆಗೆ ಬರುವ ವಾಹನಗಳನ್ನ ರಸ್ತೆಯ ಮೇಲೆ ಪಾರ್ಕಿಂಗ್ ಮಾಡುವುದರಿಂದ ರಿಯಾತಿ ದರದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸಭೆಯಲ್ಲಿ, ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ, ಸಂಜೀವ್ ಕುಮಾರ್ ಡಿಎಸ್ಪಿ ಶಿವಮೊಗ್ಗ-ಬಿ ಉಪ ವಿಭಾಗ, ಭರತ್ ಮಹಾನಗರ ಪಾಲಿಕೆಯ ಇಂಜಿನಿಯರ್, ದೇವರಾಜ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ಸ್ಮಾರ್ಟ್ ಸಿಟಿಯ ಅಧಿಕಾರಿಗಳು, ಕಾರ್ಪೊರೇಷನ್ ಇಂಜಿನಿಯರ್ ಗಳು ಮತ್ತು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯ ವ್ಯವಸ್ಥಾಪಕರು ಮತ್ತು ಆಡಳಿತ ಮಂಡಳಿಯ ಅಧಿಕಾರಿ ಹಾಗೂ ವೈಧ್ಯಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲೆನಾಡಿನ ಅಡಕೆ ಇಳುವರಿ ಕುಂಠಿತ: ಸಂಕಷ್ಟದಲ್ಲಿರುವ ಬೆಳೆಗಾರರ ಕೈ ಹಿಡಿಯುವುದೇ ಸರ್ಕಾರ?

ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ...

ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ...

ಸಾಮಾನ್ಯರ ತರಹ ಕಾಣುವ ಅಸಾಮಾನ್ಯ ಕೋಣಂದೂರು ಲಿಂಗಪ್ಪ

ನಂಬಿದ ಸಿದ್ಧಾಂತದ ಬದುಕಿನೊಳಗೆ ಸರಳತೆಯನ್ನು ರೂಢಿಸಿಕೊಳ್ಳಲು ಕೆಲವರಿಗಷ್ಟೇ ಆಗುತ್ತದೆ. ಎಲ್ಲಾ ಮಾನವೀಯ...

ಶಿವಮೊಗ್ಗ | ಆಗುಂಬೆ ಸುರಂಗ ಯೋಜನೆ ವಿರೋಧಿಸಿಬ್ಯಾನರ್: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

"ಆಗುಂಬೆ ನರಕವಾಗಿಸುವ ಸುರಂಗ ಯೋಜನೆಗೆ ನಮ್ಮ ಧಿಕ್ಕಾರ, ಸಮಸ್ತ ಆಗುಂಬೆ ಗ್ರಾಮಸ್ಥರು"...