ಸಿಂಧನೂರು | ಎಸ್‌ಐಆರ್ ನೆಪದಲ್ಲಿ ಮುಸ್ಲಿಂ ಮತದಾರರ ಹೊರಗುಳಿವು; ರಾಜಕೀಯ ದುರುದ್ದೇಶ ಆರೋಪ – ಶಿವಸುಂದರ

Date:

ಎಸ್‌ಐಆರ್ ಪ್ರಕ್ರಿಯೆ ನೆಪದಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ದುರುದ್ದೇಶ ಅಡಗಿದೆ. ತಮ್ಮ ರಾಜಕೀಯ ಲಾಭಕ್ಕೆ ಅನುಕೂಲವಾಗುವಂತೆ ಮತದಾರರ ಯಾದಿ ಸಿದ್ಧಪಡಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ಪ್ರಗತಿಪರ ಚಿಂತಕ ಶಿವಸುಂದರ ಹೇಳಿದರು.

ನಗರದ ಟೌನಹಾಲ್‌ ಭವನದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಸಾಧಕ-ಬಾಧಕ ಕುರಿತು ಸಂವಾದ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ನುಸುಳುಕೋರರಿಗೆ ಮತದಾನದ ಹಕ್ಕು ನೀಡಬಾರದೆಂಬ ನೆಪದಲ್ಲಿ, ಕೇಂದ್ರ ಸರಕಾರ ಆಡಳಿತಾವಧಿಯಲ್ಲಿ ನುಸುಳಿಕೋರರನ್ನು ಪತ್ತೆ ಹಚ್ಚುವಲ್ಲಿ ಸಾಧ್ಯವಾಗಿಲ್ಲ. ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಪರಿಷ್ಕರಣೆ ಹೆಸರಿನಲ್ಲಿ ಅನ್ಯಾಯ ನಡೆಯುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ದೇಶದಲ್ಲಿ ಯಾವ ಧರ್ಮದವರಾಗಿರಲಿ, ಯಾವ ಭಾಷೆಯವರಾಗಿರಲಿ, ದಲಿತರಾಗಲಿ, ಮುಸ್ಲಿಮರಾಗಿರಲಿ, ಹಿಂದುಳಿದ ವರ್ಗದವರಾಗಲಿ, ಮಹಿಳೆಯರಾಗಲಿ ಅಥವಾ ಪುರುಷರಾಗಲಿ ಈ ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ನಾಗರಿಕನೇ ಆಗಿದ್ದಾನೆ. ನಾಗರಿಕತ್ವವನ್ನು ಪತ್ತೆಹಚ್ಚುವ ಅಥವಾ ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲವೆಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾಕ್ಟರ್ ಗೆ ಟಿಪ್ಪರ್‌ ಡಿಕ್ಕಿ; ಓರ್ವ ಸಾವು

ಕಾರ್ಯಕ್ರಮದಲ್ಲಿ ಜಮಾತೆ ಇಸ್ಲಾಂ ಹಿಂದ್‌ ಮುಖಂಡ ಹುಸೇನಸಾಬ, ರೈತ ಮುಖಂಡರು ಡಿಎಚ್‌.ಪೂಜಾರ, ಡಿಎಚ್.ಕಂಬಳಿ, ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ ಬಾದರ್ಲಿ, ಚಂದ್ರಶೇಖರ ಗೊರೇಬಾಳ, ಮಕ್ಕಳ ತಜ್ಞ ಡಾ.ಕೆ.ಶಿವರಾಜ್,ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾಧ್ಯಕ್ಷ ಮೌನೇಶ ಜಾಲವಾಡಿಗಿ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...