ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರನ ಜತೆಗೆ ಸ್ಥಳ ಮಹಜರಿಗೆ ಬಂದ ಎಸ್‌ಐಟಿ ತಂಡ

Date:

ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್ ಮತ್ತು ಎಸ್‌ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು.

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸುತ್ತಿದ್ದಾರೆ. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್.ಎಲ್. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...