ಚಿಕ್ಕಮಗಳೂರು | ಸೆರೆಹಿಡಿದಿದ್ದ ನಾಗರ ಹಾವು ಕಚ್ಚಿ ಉರಗ ತಜ್ಞ ಸಾವು

Date:

ಹಾವು ಹಿರಿಯುವ ಸಂದರ್ಭದಲ್ಲಿ ಹಾವು ಕಚ್ಚಿ ಉರಗ ತಜ್ಞ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ.

ಸ್ನೇಕ್ ನರೇಶ್ (51) ಮೃತ ದುರ್ದೈವಿ. ಇವರು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದರು.

2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನರೇಶ್, ಜಿಲ್ಲೆಯಲ್ಲಿ ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡುತ್ತಿದ್ದರು. ಹಾವುಗಳ ರಕ್ಷಣೆಯೊಂದಿಗೆ ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ನರೇಶ್ ತಂದಿದ್ದರು. ಮಧ್ಯಾಹ್ನ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿತ್ತು. ಆದರೆ, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ಹಾವು ನರೇಶ್ ಅವರಿಗೆ ಕಚ್ಚಿತ್ತು.

ಡಿಕ್ಕಿ ಓಪನ್ ಆದ ಕೂಡಲೇ ನಾಗರ ಹಾವು ಕಚ್ಚಿದ ಪರಿಣಾಮ ಅವರು ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆ ವಿಭಜನೆಗೆ ಬದ್ಧರಿದ್ದೇವೆ: ಸತೀಶ್‌ ಜಾರಕಿಹೊಳಿ

ಬೈಕ್ ಡಿಕ್ಕಿಯಲ್ಲಿಎರಡು ಹಾವು ಪತ್ತೆಯಾಗಿದ್ದು, ಅವರ ನಿವಾಸ ಬಳಿಯಲ್ಲಿದ್ದ ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳು ಪತ್ತೆಯಾಗಿವೆ. ಹಾವುಗಳನ್ನ ಹಿಡಿದು ಕಾರಿನಲ್ಲಿ ಶೇಖರಿಸಿಕೊಂಡಿದ್ದ ನರೇಶ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನು ಸುರಕ್ಷಿತವಾಗಿ ಬಿಟ್ಟು ಬರುತ್ತಿದ್ದರು. ಉಳಿದಂತೆ ಸೆರೆ ಹಿಡಿತ ಹಾವುಗಳನ್ನು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...