ಸೊರಬ | ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸಿದೆ, ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ : ಸಚಿವ ಮಧು ಬಂಗಾರಪ್ಪ

Date:

ಸೊರಬ, ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೇ ಅಭಿವೃದ್ದಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಳನಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸೋರಬ ಬೆಂಗಳೂರು ನಿವಾಸಿಗಳ ‘ಟೀಮ್ ಸಮ್ಮಿಲನ’ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾನ್ಮಾನಿಸಿ ಅವರು ಮಾತನಾಡಿದರು.

‘ಸೋರಬ ಕ್ಷೇತ್ರದ ಅಭಿವೃದ್ದಿಗಾಗಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಷೇತ್ರದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಉದ್ದೇಶದಿಂದ ಎಲ್ಲ ಕೆಲಸವನ್ನು ಬದಿಗೊತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮ. ಇದನ್ನು ಹೀಗೆಯೇ ಮುಂದುವರಿಸಲಾಗುವುದು’ ಎಂದುರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಾವು ಎಷ್ಟು ಒಳ್ಳೆಯದನ್ನು ಮಾಡಿದರೂ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಾರೆ. ಇತ್ತೀಚೆಗೆ ಸಿಗಂದೂರು ವಿಚಾರದಲ್ಲೂ ಹಾಗೆ ಆಯಿತು. ನಮ್ಮ ಬಗ್ಗೆ ಕೆಟ್ಟದಾಗಿ ಮಾತಾಡುವವರಿಗೆ ಮುಂದೆ ಸಿಗಂದೂರು ಚೌಡೇಶ್ವರಿಯೇ ಬುದ್ದಿ ಕಲಿಸುತ್ತಾಳೆ’ ಎಂದರು.

ಕಾರ್ಯಕ್ರಮದಲ್ಲಿ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹15 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು.ಸೊರಬ ನಿವಾಸಿಗಳ ಟೀಮ್ ಸಮ್ಮಿಲನದ ಮುಖ್ಯಸ್ಥ ಏಕಾಂತಪ್ಪ ಕುಮ್ಮೂರು, ವಕೀಲ ಕೇಶವಮೂರ್ತಿ ಹಾಳಗಲೆ, ದತ್ತಾತ್ರೇಯ ಬಿದರಗೆರೆ, ಕಲ್ಯಾಣ ಕುಮಾರ ತವನಂದಿ, ಶೇಖರಪ್ಪ ಹರೂರು, ಮುಕುಂದ ಹಿರೇಇಡಗೋಡು, ಗಣೇಶ್ ಹುಲ್ತಿಕೂಪ್ಪ, ಗಣಪತಿ ಹಳೆ ಸೋರಬ, ಪೀತಾಂಬರ ಕೆರೆಕೋಪ್ಪ ವಿನಾಯಕ ಗುಡ್ಡೆಮನೆ ಕೆ. ಸಿ. ಯಶವಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...