ಶ್ರೀರಂಗಪಟ್ಟಣ | ಪತ್ತೆಯಾಗಿದ್ದ ಟಿಪ್ಪು ಕಾಲದ ಜೋಡಿ ನೆಲಮಾಳಿಗೆಯ ಸ್ವಚ್ಛತಾ ಕಾರ್ಯ

Date:

ಶಿವಾಜಿಯ ಲೂಟಿಯಿಂದ ಕರ್ನಾಟಕವನ್ನು ರಕ್ಷಿಸಿದ್ದ ಅಪ್ರತಿಮ ವೀರ ಮೈಸೂರು ಸಂಸ್ಥಾನದ 14ನೇ ದೊರೆ ಚಿಕ್ಕದೇವರಾಜ ಒಡೆಯರ್ 259ನೇ ಜನ್ಮದಿನದ ಅಂಗವಾಗಿ ಶ್ರೀರಂಗಪಟ್ಟಣದ ಅಚೀವರ್ಸ್ ಅಕಾಡೆಮಿಯಿಂದ ಶ್ರೀರಂಗಪಟ್ಟಣದ ಇತ್ತೀಚೆಗಷ್ಟೇ ಗುರುತಿಸಿದ ಜೋಡಿ ನೆಲಮಾಳಿಗೆಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದಲ್ಲಿ ಭಾಗವಹಿಸಿದ್ದರು.

ಅಚಿವರ್ಸ್ ಅಕಾಡೆಮಿಯ ಸಂಸ್ಥಾಪಕರಾದ ಡಾಕ್ಟರ್ ರಾಘವೇಂದ್ರ ಮಾತನಾಡಿ, ಚಿಕ್ಕದೇವರಾಜ ಒಡೆಯರ್ ಮಂಡ್ಯ ಜಿಲ್ಲಾ ರೈತರ ಹಿತದೃಷ್ಟಿಯಿಂದ ಚಿಕ್ಕದೇವರಾಜ ಅಣೆಕಟ್ಟೆ ಎಂಬ ನೀರಾವರಿ ಯೋಜನೆಯನ್ನು 350 ವರ್ಷಗಳ ಹಿಂದೆ ನಿರ್ಮಿಸಿದ್ದರು. ಅಲ್ಲದೆ, ಮೈಸೂರು ರಾಜ್ಯದ ಅತ್ಯುತ್ತಮ ಆಡಳಿತಗಾರರಲ್ಲಿ ಒಬ್ಬರಾಗಿದ್ದ ಈ ರಾಜನು ಮೈಸೂರು ಪ್ರಾಂತ್ಯದ ಜನಗಳ ಹಿತದೃಷ್ಟಿಯಿಂದ ಉತ್ತಮವಾದ ಆಡಳಿತವನ್ನು ನೀಡಿದ್ದಾರೆ. ಈಗಲೂ ನಮ್ಮ ಮಂಡ್ಯ ಜಿಲ್ಲೆಯ ಹಳ್ಳಿಗಾಡಿನಲ್ಲಿ ಹಳೆ ಕಾಲುವೆ ಎಂದೇ ಪ್ರಸಿದ್ಧಿಯಾಗಿರುವ ಸಿಡಿಎಸ್ ನಾಲೆಯು ಇಂದಿಗೂ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ ಪ್ರಕರಣ | ಬಂಧನಕ್ಕೆ ಹೆದರಿ ಗ್ರಾಮ ತೊರೆದಿದ್ದ ಯುವಕ ‘ಬ್ರೈನ್ ಸ್ಟ್ರೋಕ್‌’ನಿಂದ ಸಾವು ವದಂತಿ; ಪೊಲೀಸರ ಸ್ಪಷ್ಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಎನ್ ಸರಸ್ವತಮ್ಮ ರೋಟರಿ ಕ್ಲಬ್ ಸದಸ್ಯರು ಶ್ರೀರಂಗಪಟ್ಟಣ. ಹಿರಿಯ ಗಾಂಧಿ ವಾದಿಗಳಾದ ಡಾ. ಬಿ ಸುಜಯ್ ಕುಮಾರ್. ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಶ್ರೀರಂಗ ಪಟ್ಟಣದ ಪ್ರಜ್ಞಾವಂತರ ವೇದಿಕೆಯ ಕಾರ್ಯದರ್ಶಿ ಚಿಕ್ಕ ತಮ್ಮೆಗೌಡ, ಶ್ರೀರಂಗಪಟ್ಟಣ ಮುಸ್ಲಿಂ ಸೌಹಾರ್ದ ವೇದಿಕೆಯ ಅಧ್ಯಕ್ಷ ಅಪ್ಸರ್ ಖಾನ್, ಆಯುಬ್, ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

222 3
11 6
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...