ಶ್ರೀರಂಗಪಟ್ಟಣ | ಕೆ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ, ಹೋಬಳಿ ದರಸಗುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧವಾಗಿ ಆಯ್ಕೆಯಾದರು.

IMG 20241216 WA0026

ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ 14 ಸದಸ್ಯರ ಪೈಕಿ ದೊಡ್ಡೇಗೌಡನ ಕೊಪ್ಪಲು ಗ್ರಾಮದ ಸರಿತಾ ಮಾತ್ರ ಕಾಂಗ್ರೆಸ್ ಪಕ್ಷದಿಂದ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚುನಾವಣಾ ಅಧಿಕಾರಿಗಳಾದ ಮನರೇಗಾ ಸಹಾಯಕ ನಿರ್ದೇಶಕ ನಾಗೇಂದ್ರ ಅವರು ಅವಿರೋಧವಾಗಿ ಆಯ್ಕೆ ಮಾಡಿದ್ದು, ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

ಸರಿತಾ ಶಿವರಾಮು ಮಾತನಾಡಿ, “ಶ್ರೀರಂಗಪಟ್ಟಣ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರು ಹಾಗೂ ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ಬೋರೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಇವರೆಲ್ಲರಿಗೂ ಮತ್ತು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಮನಗರ: ವೈದ್ಯಕೀಯ ಪ್ರಮಾಣಪತ್ರ ನೀಡಲು 100 ರೂ ಲಂಚ ಕೇಳಿದ ಜಿಲ್ಲಾಸ್ಪತ್ರೆ ಡಾ. ಬಿ.ಜಿ.ಕುಮಾರಸ್ವಾಮಿ

ಸದಸ್ಯರುಗಳಾದ ಮಾಜಿ ಅಧ್ಯಕ್ಷರು ರಾಂಪುರ ಮುರಳಿ, ಹಾಲಿ ಉಪಾಧ್ಯಕ್ಷರು ಮುರಳಿ ರಾಂಪುರ, ಪಿಡಿಒ ಕೃಷ್ಣಪ್ಪ ಗೌಡ, ಕಾರ್ಯದರ್ಶಿ ಶ್ರೀಮತಿ ಭವ್ಯ, ಸದಸ್ಯರುಗಳಾದ ಶಿವಕುಮಾರ್, ಶ್ರೀಧರ್ ಕೆ ಸಿ, ಮಾದೇಶ್, ಸುಜಯ್, ಶಿವಮ್ಮ, ರಾಧಾ, ಸರಿತಾ, ಮುರಳಿ, ದ್ರಾಕ್ಷಾಯಿಣಿ, ರಂಜಿನಿ, ರಾಮಚಂದ್ರು, ಕುಮಾರ್ ಇದ್ದರು.

ಇದನ್ನು ನೋಡಿದ್ದೀರಾ? ಬೆಳಗಾವಿ | ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತಾ?

ಕಾಂಗ್ರೆಸ್ ಮುಖಂಡರುಗಳಾದ ರವೀಂದ್ರ, ನಾರಾಯಣಪ್ಪ, ಪಾಂಡು, ವೆಂಕಟೇಶ್ ಮೂರ್ತಿ, ಗುರುಪ್ರಸಾದ್, ಪ್ರಾಣೇಶ್, ರಜಿನಿ, ವಿಜೇಂದ್ರ(ಪುಟ್ಟು), ದೇವರಾಜು, ಚಂದ್ರು, ಮಹೇಶ್, ನಾಗೇಂದ್ರ, ಶಿವು, ಶಿವರಾಮು ಸ್ಥಳದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...