ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು.

ನ.19ರಂದು ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದ ಅಂಬೇಡ್ಕರ್ ಭವನದ ವಿಶ್ವಜ್ಞಾನಿ ಜಾನಕೇಂದ್ರಕ್ಕೆ ಭೇಟಿ ನೀಡಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ನಾ ಕಂಡಂತೆ ಇದೆ ಮೊದಲ ಭವನ. ಇಷ್ಟು ಚೆನ್ನಾಗಿ ಇಟ್ಟುಕೊಂಡಿರುವುದು. ಕಟ್ಟಿರುವ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದು. ಅಂದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುತ್ತಿರುವುದು ಸಾರ್ಥಕವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241119 WA0031

ವೆಂಕಟೇಗೌಡ ಸೇವಾ ಸಮಿತಿಯ ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ, ನಾವು ಕೇಳಿದ ತಕ್ಷಣ ಶಾಸಕರು ಅಂಬೇಡ್ಕರ್ ಪುತ್ಥಳಿಗೆ 2೦ ಸಾವಿರ ಧನ ಸಹಾಯ ಮಾಡಿದ್ದಾರೆ. ಅವರಿಗೆ ಪುಸ್ತಕ, ಗ್ರಂಥಾಲಯ ಹಾಗೂ ಶಾಲೆಗಳು ಅಂದರೆ ಬಹಳ ಇಷ್ಟ. ಅದಕ್ಕೆ ಅವರು ಪುಸ್ತಕಗಳನ್ನು ವಿಶ್ವಜ್ಞಾನಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಕ್ಯಾತನಹಳ್ಳಿಯಲ್ಲಿ ಬಹಳ ಅದ್ಭುತವಾದ ಶಾಲೆಯನ್ನು ಕಟ್ಟಿಸುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

ಈ ಸಂದರ್ಭದಲ್ಲಿ ಅವರು ವಿಶ್ವಜ್ಞಾನಿ ಜ್ಞಾನ ಕೇಂದ್ರಕ್ಕೆ ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನ ಕೊಡುಗೆಗಳಾಗಿ ನೀಡಿದರು. ವಿಶ್ವಜ್ಞಾನಿ ಅಂಬೇಡ್ಕರ್ ಸಂಘದಿಂದ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯರಿಗೆ ವಿಶ್ವಜ್ಞಾನಿ ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಿವಣ್ಣ ಲಾಲಿಪಾಳ್ಯ, ಉಪ ಕಾರ್ಯದರ್ಶಿ ವಸತಿ ನಿಗಮ, ಡಾ. ಕೆ ವೈ ಶ್ರೀನಿವಾಸ್ ವೆಂಕಟೇಗೌಡ ಸೇವಾ ಸಮಿತಿ, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ದರಸಗುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಕೆ ಸುಜಯ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಜಯಶಂಕರ್ ಕೆ ಎಸ್, ಯಜಮಾನರಾದ ಸ್ವಾಮಿ, ಶಿವಣ್ಣ ಕೆ, ಸೂರ್ಯಕುಮಾರ್, ಸಂತೋಷ್ ಕುಮಾರ್, ಜಗದೀಶ್, ವಿಠಲ, ಭಾಗ್ಯಮ್ಮ ಇನ್ನೂ ಮುಂತಾದವರು ಭಾಗಿಯಾಗಿದ್ದರು.

IMG 20241119 WA0034
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...