ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

Date:

ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ.

ಕನ್ನಡ ಮತ್ತು ಸಮಾಜ ವಿಜ್ಞಾನದಲ್ಲಿ ತಲಾ 9 ಪಾಠಗಳಿಗೆ ಕೊಕ್ ನೀಡಲಾಗಿದೆ. ನಿಜವಾದ ಆದರ್ಶ ಪುರುಷ ಯಾರಾಗಬೇಕು ಎನ್ನುವ ಪಠ್ಯವನ್ನು ಕೈ ಬಿಡಲಾಗಿದೆ. ಕೇಶವ ಬಲಿರಾಮ ಹೆಡ್ಗೇವಾರ್ ಬರೆದಿದ್ದ ಗದ್ಯವನ್ನು ಸರ್ಕಾರ ಕೈಬಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
123 2

ಚಕ್ರವರ್ತಿ ಸೂಲಿಬೆಲೆ ಅವರ ತಾಯಿ ಭಾರತೀಯ ಅಮರ ಪುತ್ರರು ಪಾಠಕ್ಕೆ ಕತ್ತರಿ ಹಾಕಲಾಗಿದೆ. ಶತಾವಧಾನಿ ಆರ್. ಗಣೇಶ್ ಗದ್ಯವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠಕ್ಕೆ ಸರ್ಕಾರದಿಂದ ಕೊಕ್ ನೀಡಲಾಗಿದೆ.

ನಿರ್ಮಲಾ ಸುರತ್ಕಲ್, ರಮಾನಂದ ಆಚಾರ್ಯ ಅವರ ಪಾಠವನ್ನು ಕೂಡ ಕೈ ಬಿಡಲಾಗಿದೆ. ಪಾರಂಪಳ್ಳಿ ನರಸಿಂಹ ಐತಾಳ, ಲಕ್ಷ್ಮೀಶ ಕೆ.ಟಿ. ಗಟ್ಟಿ, ಪಿ ಸತ್ಯನಾರಾಯಣ ಭಟ್ಟರ ಗದ್ಯಕ್ಕೂ ರಾಜ್ಯ ಸರ್ಕಾರ ಕತ್ತರಿ ಹಾಕಿದೆ.

ಸಾವಿತ್ರಿಬಾಯಿ ಪುಲೆ, ನೆಹರೂ, ಡಾ. ಅಂಬೇಡ್ಕರ್ ಅವರ ಪಠ್ಯಗಳನ್ನು ಸೇರ್ಪಡೆ ಮಾಡಲಾಗಿದೆ. ಸುಕುಮಾರಸ್ವಾಮಿ ಕುರಿತ ಪಠ್ಯ ಸೇರಿಸಲಾಗಿದೆ. ಸಾರಾ ಅಬೂಬಕ್ಕರ್, ವನಮಾಲ ರಂಗನಾಥ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ. ಮಹರ್ಷಿ ವಾಲ್ಮೀಕಿ, ಉರುಸ್ ಗಳಲ್ಲಿ ಭಾವೈಕ್ಯತೆ ಪಾಠವನ್ನು ಸೇರ್ಪಡೆ ಮಾಡಲಾಗಿದೆ.

ಸಮಾಜ ವಿಜ್ಞಾನ ಪಠ್ಯದಲ್ಲಿಯೂ ಹಲವು ಅಧ್ಯಾಯಗಳನ್ನು ಸರ್ಕಾರ ಸೇರ್ಪಡೆ ಮಾಡಿದೆ. ವೇದಕಾಲದ ಸಂಸ್ಕೃತಿ, ಹೊಸ ಧರ್ಮಗಳ ಉದಯ ಕುರಿತ ಅಧ್ಯಾಯ, ಮಿರ್ಜಾ ಇಸ್ಮಾಯಿಲ್, ವಿಶ್ವೇಶ್ವರಯ್ಯ, ಒಡೆಯರ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...