ಯಾದಗಿರಿ| ಅಂಬೇಡ್ಕರ್‌ ಕುರಿತು ಹೇಳಿಕೆ : ಅಮಿತ್ ಶಾ ರಾಜಿನಾಮೆಗೆ ಒತ್ತಾಯ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಶಹಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಪತ್ರ ಸಲ್ಲಿಸಿದರು.

‘ರಾಜ್ಯಸಭೆಯಲ್ಲಿ ಡಿ.18ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ʼಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಅನ್ನೋದು ಈಗ ಕೆಲವರಿಗೆ ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದರೆ ಏಳೇಳು ಜನ್ಮಕೂ ಸ್ವರ್ಗ ಪ್ರಾಪ್ತಿಯಾಗುತ್ತದೆ” ಎಂದು ಮಾತನಾಡಿ ಅಂಬೇಡ್ಕರ್‌ ಅವರಿಗೆ ಘೋರ ಅವಮಾನ ಮಾಡಿದ್ದಾರೆ. ತೀವ್ರವಾಗಿ ಖಂಡಿಸುತ್ತೇವೆ. ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು

ಈ ಸಂದರ್ಭದಲ್ಲಿ ಶಿವಪುತ್ರ ಜವಳಿ, ಚಂದಪ್ಪ ಮೂನಿಯಪ್ಪನೋರ್, ಮಹಾದೇವ ದಿಗ್ಗಿ, ಶರಣು ದೊರನಹಳ್ಳಿ, ತಾಯಪ್ಪ ಭಂಡಾರಿ, ಮರಿಯಪ್ಪ ಕ್ರಾಂತಿ, ಮಲ್ಲಿಕಾರ್ಜುನ್ ಹೊಸಮನಿ, ಬಲಭೀಮ್ ಬೇವಿನಹಳ್ಳಿ, ಶರಬಣ್ಣ ದೊರನಹಳ್ಳಿ, ವಾಸು ಕೋಗಿಲ್ಕರ್, ನಾಗರಾಜ ಕೊಡಮನಹಳ್ಳಿ, ಶ್ರೀಮಂತ ಸಿಂಗನಹಳ್ಳಿ, ಶರಣಪ್ಪ ಕಟ್ಟಿಮನಿ, ಅನ್ಸೂರ್, ಭೀಮಾಶಂಕರ ಗುಂಡಳ್ಳಿ, ಪುರುಷೋತ್ತಮ್ ಬಬಲಾದ, ಚೆನ್ನಬಸವ ಗುರಸುಣಗಿ, ಸಿದ್ದಪ್ಪ ಕೊಡಮನಹಳ್ಳಿ, ನಾಗಪ್ಪ ಹಳಿಸಗರ, ಜೈಭೀಮ್ ಸಿಂಗನಹಳ್ಳಿ, ಹೊನ್ನಯ್ಯ ಕುರಕುಂದ, ದಶರಥ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...