ಉಡುಪಿ | ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್ ಒಡೆದ ಹಾಕಿದ ಪ್ರಕರಣ, ಬಿಜೆಪಿ ಭ್ರಷ್ಚಚಾರಕ್ಕೆ ಹಿಡಿದ ಕೈ ಕನ್ನಡಿ – ಬನ್ನಂಜೆ ಸುರೇಶ್ ಶೆಟ್ಟಿ ಆಕ್ರೋಶ

Date:

ಉಡುಪಿ ನಗರದ ಬನ್ನಂಜೆಯ ಬಟ್ಟೆಯಂಗಡಿ ಮಾಲೀಕನಿಗಾಗಿ ಉಡುಪಿ ನಗರಸಭೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿರುವುದು ಬಿಜೆಪಿಯ ಭ್ರಷ್ಟಾಚಾರ ಹಿಡಿದ ಕೈ ಕನ್ನಡಿಯಾಗಿದೆ ಎಂದು ನಗರ ಸಭೆ ನಾಮನಿರ್ದೇಶಿತ ಸದಸ್ಯ ಬನ್ನಂಜೆ ಸುರೇಶ್ ಶೆಟ್ಟಿ ಅರೋಪಿಸಿದ್ದಾರೆ.

ಕಳೆದ ಎರಡು ವರ್ಷ ಗಳಿಂದ ಬನ್ನಂಜೆ ಬಟ್ಟೆ ಮಳಿಗೆಯಿಂದ ಸ್ಥಳೀಯರಿಗೆ ಭಾರೀ ತೊಂದರೆ ಎದುರಾಗಿದೆ. ಹೆದ್ದಾರಿಗೆ ಬಿಡಬೇಕಾದ ಜಾಗದಲ್ಲಿ ಗಿಡಗಳನ್ನು ನೆಟ್ಟು ಅಕ್ರಮಿಸಿಕೊಂಡಿದ್ದಾರೆ. ಇದನ್ನು‌ ನಗರಸಭೆ ಮತ್ತು ಹೆದ್ದಾರಿ ಪ್ರಾಧಿಕಾರ ವಶ ಪಡಿಸಿಕೊಂಡು ರಸ್ತೆ ಅಗಲೀಕರಣ ಗೊಳಿಸುವ ಬದಲು, ಬಟ್ಟೆ ಅಂಗಡಿಗೆ ಬರುವ ವಾಹನಗಳಿಗೆ ಸುಲಭವಾಗಲು ಹೆದ್ದಾರಿಯ ಡಿವೈಡರ್ ಒಡೆದಿರುವುದು ನಾಚೀಕೆಗೆಡಿತನ ಎಂದು ಆಕ್ರೋಶ ವ್ಯಕ್ತಡಿಸಿದ್ದಾರೆ.

ನಗರಸಭೆ ಬಿಜೆಪಿ ಆಡಳಿತ ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ‌. ಸಾರ್ವಜನಿಕರ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಜನ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ಪ್ರಕರಣದಲ್ಲಿ ನಗರಸಭೆ ಆಡಳಿತ ಸಂಪೂರ್ಣ ವಾಗಿ ಶಾಮೀಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬನ್ನಂಜೆಯಿಂದ ನಿಟ್ಟೂರಿಗೆ ಹೊಗುವ ಜನರಿಗೆ ಈ ಬಟ್ಟೆ ಅಂಗಡಿ ಬಂದ ಬಳಿಕ ಭಾರೀ ಸಮಸ್ಯೆ ಉಂಟಾಗಿದೆ. ಹೀಗಾಗಿ ಜನರಿಗೆ ಸುಲಭ ಸಂಚಾರಕ್ಕೆ ಅನುವು ಮಾಡಿಕೊಡಲು ಬಟ್ಟೆ ಅಂಗಡಿ ಮುಂಭಾಗದ ಸೆಟ್ ಬ್ಯಾಕ್ ಜಾಗವನ್ನು ಅಗಲೀಕರಣ ಮಾಡಿಕೊಡಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ಅಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಕಾನೂನುಬಬಾಹಿರವಾಗಿ ಸೆಟ್ ಬ್ಯಾಕ್ ಜಾಗದಲ್ಲಿ ಕೆಫೆಗಳನ್ನು ನಿರ್ಮಿಸಿದ್ದು ಇದನ್ನು ಕೂಡ ನಗರ ಸಭೆ ತೆರವುಗೊಳಿಸುವಂತೆ ಅಗ್ರಹಿಸಿದ್ದಾರೆ.

ನಗರಸಭೆ ಆಡಳಿತಕ್ಕೆ ಬಟ್ಟೆ ಮಾಲೀಕನ ಮೇಲೆ ಇರುವ ಪ್ರೀತಿ ಬಡ ಅಂಗಡಿಗಳ ಮೇಲು ಇರಲಿ, ಅದಿ ಉಡುಪಿಯಿಂದ ಮಣಿಪಾಲದವರೆಗೂ ಇರುವ ಬಡ ಕಿರಾಣಿ ಅಂಗಡಿಗಳ ಮುಂದಿರುವ ಡಿವೈಡರ್ ಗಳನ್ನು ತೆರವುಗೊಳಿಸಿ ಬಡವರಿಗೂ ಸಹಾಯ ಮಾಡಿ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...