ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

Date:

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ ನೊಳಂಬ ಲಿಂಗಾಯತ ಸಮುದಾಯದ ಮಠಾಧೀಶರು ಆಗ್ರಹಿಸಿದ್ದಾರೆ.

ತುಮಕೂರಿನ ಮುರುಘಾ ರಾಜೇಂದ್ರ ಸಭಾಭವನದಲ್ಲಿ ಶುಕ್ರವಾರ ಬೆಟ್ಟದಹಳ್ಳಿ ಮಠ
ಚಂದ್ರಶೇಖರ್ ಮಹಾಸ್ವಾಮಿಜಿ, ಗೊಲ್ಲಹಳ್ಳಿ ಮಠದ ವಿಭವವಿದ್ಯಾ ಶಂಕರ್ ಸ್ವಾಮಿಜಿ, ತಮ್ಮಡಿಹಳ್ಳಿ ಮಠದ ಮಲ್ಲಿಕಾರ್ಜುನ ದೇಸಿಕೇಂದ್ರ ಸ್ವಾಮಿಜಿ, ಗೋಡೆಕೆರೆ ಮಹಾ ಸಂಸ್ಥಾನ ಶ್ರೀ ಮೃತ್ಯುಂಜಯ ದೇಸಿಕೇಂದ್ರ‌ ಸ್ವಾಮಿಜಿಗಳು ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

“ರಾಜ್ಯದ 8 ಜಿಲ್ಲೆಯಲ್ಲಿ ನೊಳಂಬ ಲಿಂಗಾಯತರಿದ್ದಾರೆ. ಅದರಲ್ಲೂ ತುಮಕೂರಲ್ಲಿ ಅತಿಹೆಚ್ಚು ನೊಳಂಬ ಲಿಂಗಾಯತರಿದ್ದಾರೆ. ಹಾಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ತುಮಕೂರು ಜಿಲ್ಲೆಯ ಲೋಕಸಭಾ ಟಿಕೆಟ್ ನೊಳಂಬ ಲಿಂಗಾಯತರಿಗೆ ಕೊಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಪರೋಕ್ಷವಾಗಿ ವಿ.ಸೋಮಣ್ಣರನ್ನು ವಿರೋಧಿಸಿದ ಮಠಾಧಿಪತಿಗಳು, “ನೊಳಂಬ ಸಮುದಾಯಕ್ಕೆ ಸೇರಿದ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ವಕ್ತಾರ ಸಿ ಎನ್ ಚಂದ್ರಶೇಖರ್ ಅವರಿಗೆ ಟಿಕೆಟ್ ಕೊಡುವಂತೆ ಹಾಗೂ ಕಾಂಗ್ರೆಸ್‌ನಲ್ಲಿ ನೊಳಂಬ ಲಿಂಗಾಯತ ಸಮುದಾಯಕ್ಕೆ ಸೇರಿದ ತಿಪಟೂರು ಶಾಸಕ ಷಡಕ್ಷರಿ, ಮುಖಂಡ ಲೋಕೇಶ್ವರ್ ಅವರಿಗೆ ಟಿಕೆಟ್ ನೀಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...