ಮೈಸೂರು | ರಾಷ್ಟ್ರದ ಆಡಳಿತ ವ್ಯವಸ್ಥೆಯ ನಿಯಮಗಳ ಕೃತಿಯೇ ಸಂವಿಧಾನ: ಎಸ್. ಜಿ. ಒಂಬತ್ಕೆರೆ

Date:

ಮೈಸೂರಿನ ಸಿ ಎಫ್ ಟಿ ಆರ್ ಐ ನ ಚೆಲುವಾಂಬ ಸಭಾಂಗಣದಲ್ಲಿ ‘ಸಂವಿಧಾನ ದಿನಾಚರಣೆ’ಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ ‘ರಾಷ್ಟ್ರದ ಆಡಳಿತ ವ್ಯವಸ್ಥೆಯ ನಿಯಮಗಳ ಕೃತಿಯೇ ಸಂವಿಧಾನ’ ಎಂದರು.

ಭಾರತೀಯ ಸೇನೆಗೆ ಕೆಲಸಕ್ಕೆ ಸೇರಿದಾಗ ಭಾರತದ ಸಂವಿಧಾನದಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೆವು. ಸಂವಿಧಾನ ಆರಂಭದಲ್ಲಿಯೇ ನಾವೆಲ್ಲರೂ ಭಾರತೀಯರು ಎನ್ನುವ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿದೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಅಂಶವನ್ನು ಸಂವಿಧಾನ ಒಳಗೊಂಡಿದೆ.

“ಸಂವಿಧಾನ ರಚನಾ ಸಭೆಯಲ್ಲಿದ್ದ ಏಳು ಮಂದಿ‌ ಸದಸ್ಯರು ಅಂಬೇಡ್ಕರ್ ಅವರನ್ನು ಅಧ್ಯಕ್ಷರಾಗಿ ಒಪ್ಪಿಕೊಳ್ಳುತ್ತಾರೆ. ಎರಡು ಸಾವಿರಕ್ಕೂ ಹೆಚ್ಚು ಬಾರಿ ಚರ್ಚಿಸಿ ಸಂವಿಧಾನ ಕರಡು ಪ್ರತಿಯನ್ನು ರಚನೆ ಮಾಡಲಾಯಿತು. ಸಂವಿಧಾನ ಮೂರು ಹಂತದ ಕಟ್ಟಡವಾಗಿದೆ. ಅದರಲ್ಲಿ, ಮೊದಲ ಮಹಡಿ ನ್ಯಾಯವಾದರೆ, ಎರಡನೇ ಮಹಡಿ ಸಮಾನತೆ, ಮೂರನೇ ಮಹಡಿ ಸಹೋದರತ್ವದ ಮೇಲೆ ನಿಂತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಂವಿಧಾನದ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ ಗಾಂಧಿ

ಕಾರ್ಯಕ್ರಮದಲ್ಲಿ ಆಶಾ ಒಂಬತ್ಕೆರೆ, ಸಿ ಎಫ್ ಟಿ ಆರ್ ನ ನಿರ್ದೇಶಕ ಡಾ. ಗಿರಿಧರ್ ಪರ್ವತಂ, ಎಸ್ಸಿ-ಎಸ್ಟಿ ಅಸೋಸಿಯೇಷನ್ ಅಧ್ಯಕ್ಷ ಶಿವಸ್ವಾಮಿ, ಆಡಳಿತ ವಿಭಾಗದ ಕೆ. ರವಿಕುಮಾರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...