ಹೈಕಮಾಂಡ್ ನನ್ನ ಸಿಎಂ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ?: ಡಾ. ಜಿ ಪರಮೇಶ್ವರ್‌

Date:

  • ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತ
  • ಸಮೀಕ್ಷೆಗಳು ಎಲ್ಲ ಕಾಲಕ್ಕೂ ನಿಜವಾಗುವುದಿಲ್ಲ

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡುತ್ತದೆ. ಒಂದು ವೇಳೆ ಹೈಕಮಾಂಡ್ ನನ್ನನ್ನು ಮುಖ್ಯಮಂತ್ರಿ ಮಾಡಿದ್ರೆ ಬೇಡ ಅನ್ನೋಕೆ ಆಗುತ್ತಾ..? ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ತುಮಕೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ. 2013ರಲ್ಲಿ 120 ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ, ನಾವು 122 ಸ್ಥಾನ ಗೆದ್ದವು. ಈಗ ನಾನು 130 ಸ್ಥಾನ ಗೆಲ್ಲುತ್ತೇವೆ ಎಂದಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಎಲ್ಲ ಕಾಲಕ್ಕೂ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರೋದು ಗೊತ್ತಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ತೊಂದರೆ ಇಲ್ಲದೇ ಸಿದ್ಧರಾಮಯ್ಯ ಗೆಲ್ತಾರೆ. ಕೊರಟಗೆರೆ ಕ್ಷೇತ್ರದಲ್ಲಿ ನಾನು ಹೆಚ್ಚು ಮತಪಡೆದು ಗೆಲ್ಲುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಎದುರಾಗಿ ಆಪರೇಷನ್ ಹಸ್ತ?

“ತುಮಕೂರಿನಲ್ಲಿ ಕಾಂಗ್ರೆಸ್ 6 ರಿಂದ 7 ಸ್ಥಾನವನ್ನು ಗೆಲ್ಲುತ್ತದೆ. ಮುಖ್ಯ ಮಂತ್ರಿ ಆಯ್ಕೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸಿಎಲ್‌ಪಿ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಸಿಎಂ ಬಗ್ಗೆ ತೀರ್ಮಾನ ಮಾಡುತ್ತೇವೆ. ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...