ರಾಜ್ಯ ಸರ್ಕಾರದಿಂದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ: ಎಂ ಬಿ ಪಾಟೀಲ್

Date:

  • ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ
  • ‘ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಸರ್ಕಾರ ಮಾಡಲಿದೆ

ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಈ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರವನ್ನು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ ಕೂಡ ಸ್ಥಾಪಿಸಿ, ರಾಜ್ಯದೊಳಗೆ ಸೇವೆ ಆರಂಭಿಸಲಾಗುವುದು” ಎಂದು ತಿಳಿಸಿದರು.

ಒಂದು ಹೊಸ ವಿಮಾನ ಖರೀದಿಗೆ 200 ಕೋಟಿ ವೆಚ್ಚವಾಗಲಿದೆ. 600 ಕೋಟಿ ವೆಚ್ಚದಲ್ಲಿ ಮೂರು ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಸಮಾಲೋಚಿಸಲಾಗುತ್ತಿದೆ” ಎಂದು ವಿವರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರವೇ ಮಾಡಲಿದೆ. ಇನ್ನು ಮುಂದೆ ಹೊಸದಾಗಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ಪ್ರಾಧಿಕಾರದ ಮೂಲಕವೇ ನಿರ್ವಹಣೆ ಮಾಡಲಾಗುವುದು” ಎಂದರು.

“ಕಾಂಗ್ರೆಸ್‌ ಸರ್ಕಾರ ನೂರು ದಿನ ಪೂರೈಸಿದೆ. ಈ ಅವಧಿಯಲ್ಲಿ ಕೈಗಾರಿಕಾ ಇಲಾಖೆಯಲ್ಲಿ 60,000 ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಹಲವು ಹೊಸ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...