ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

Date:

“ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ  ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ” ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.

2026ನೇ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ,  ಶೈಕ್ಷಣಿಕ ಮತ್ತು ಸಾಹಿತ್ಯಕ ಕ್ಷೇತ್ರ ಮತ್ತು ಸರ್ಕಾರಿ ಆಟೋನೂಮಸ್ ಪದವಿ ಮಹಾವಿದ್ಯಾಲಯ ಕಲಬುರಗಿಯ ಪ್ರಾಂಶುಪಾಲರು ಡಾ. ಸವಿತಾ ತಿವಾರಿ, ಶೈಕ್ಷಣಿಕ ಕ್ಷೇತ್ರ ಹಾಗೂ ಪತ್ರಕರ್ತೆ ಗೀತಾ ಹೊಸಮನಿ ಅವರನ್ನು ಮಾಧ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ‘ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ’ದಂದು” ಪ್ರಶಸ್ತಿ ನೀಡುತ್ತಾ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ದೌರ್ಜನ್ಯ ತಡೆಗೆ ಕ್ರಮ ವಹಿಸಿ ಬದಲಾವಣೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

ಆಯ್ಕೆಗೊಂಡ ಮೂವರು ಸಾಧಕಿಯರು ತಮ್ಮ ವೃತ್ತಿ ಸೇವೆಯ ಜೊತೆಗೆ ಹಲವಾರು ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವರು. ಇದೇ ಜನೆವರಿ 3ರಂದು (2026) ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮ ಜಯಂತಿ ಅಂಗವಾಗಿ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ”  ಪ್ರಧಾನ ಮಾಡಲಾಗುತ್ತದೆ” ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...