ತೀರ್ಥಹಳ್ಳಿ | ಲಾರಿ ಮಾಲೀಕ ಆತ್ಮಹತ್ಯೆ

Date:

ತೀರ್ಥಹಳ್ಳಿ, ಸಾಲಗಾರರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆ ಬೈಲು ಸಮೀಪ ವರದಿಯಾಗಿದೆ.ಮಂಜುನಾಥ್ ಹೆಚ್( 37 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಪಟ್ಟಣದ ಕುರುವಳ್ಳಿ ವಾಸಿಯಾಗಿದ್ದ ಹಾಗೂ ಲಾರಿ ಮಾಲೀಕರಾಗಿದ್ದ ಮಂಜುನಾಥ್ ಹಲವು ಸಂಘ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡಿದ್ದರು.

ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...