ಈದಿನ ಫಲಶೃತಿ | ಪುಟ್ಟ ಕಂದನ ಮೇಲೆ ಹಲ್ಲೆ ಪ್ರಕರಣ; ಮನೆಗೆ ಬಿಇಒ ಭೇಟಿ, ಕ್ರಮದ ಭರವಸೆ

Date:

ಶಿವಮೊಗ್ಗದ ಶಾಲೆಯೊಂದರಲ್ಲಿ ಎರಡು ವರ್ಷದ ಪುಟ್ಟ ಮಗುವಿಗೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸಂಬಂಧ ಮೇಲಧಿಕಾರಿಗಳಿಂದ ಸ್ಪಂದನೆ ಸಿಕ್ಕಿದ್ದು, ಮಗುವನ್ನು ಹಾಗೂ ಪೋಷಕರನ್ನು ಭೇಟಿ ಮಾಡಿರುವ ಬಿಇಒ ರಮೇಶ್ ನಾಯ್ಕ್ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಘಟನೆ ಕುರಿತು ಈ ದಿನ ಡಾಟ್‌ ಕಾಂ “ಶಿವಮೊಗ್ಗ | ಶಿಕ್ಷಣ ಸಚಿವರ ತವರಲ್ಲೇ ಪುಟ್ಟ ಕಂದನ ಮೇಲೆ ಹಲ್ಲೆ; ಶಾಲೆ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವರೇ?” ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿಯಾದ ಕೆಲವೇ ಗಂಟೆಗಳಲ್ಲಿ ಎಚ್ಚೆತ್ತ ಶಿವಮೊಗ್ಗ ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್‌ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಗುವಿನ ಮನೆಗೆ ಭೇಟಿ ಮಾಡಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು. ಅದರಂತೆ ಇಂದು ಬಿಇಒ ರಮೇಶ್‌ ನಾಯ್ಕ್‌ ಮಗುವಿನ ಪೋಷಕರನ್ನು ಭೇಟಿ ಮಾಡಿ ಘಟನೆಯ ಮಾಹಿತಿ ಪಡೆದುಕೊಂಡು, ಶಾಲೆಗೆ ನೊಟೀಸ್‌ ನೀಡಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹಾಗೂ ವರದಿ ಪ್ರಕಟಿಸಿದ ಈದಿನ ಮಾಧ್ಯಮಕ್ಕೆ ಯಾವುದೇ ರೀತಿಯ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ.

1001723863

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001723866

ವರದಿ ಪ್ರಕಟವಾದ ಬೆನ್ನಲ್ಲೇ ಮಗುವಿನ ಪೋಷಕರು ಈದಿನಗೆ ಕರೆ ಮಾಡಿ, “ಬೆದರಿಕೆ ಬರುತ್ತಿದೆ, ಶಾಲೆಯವರು ಕ್ಷಮೆ ಕೇಳುತ್ತಾರೆ ಜೊತೆಗೆ ತೊಂದರೆ ಆಗಲಿದೆ ಎನ್ನುತ್ತಾರೆ ಹೀಗಾಗಿ ಸುದ್ದಿ ಡಿಲೀಟ್ ಮಾಡಿ” ಎಂದು ಮನವಿ ಮಾಡಿಕೊಂಡಿದ್ದರು.

ಈ ಕುರಿತು ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಚಿವರು ಸಂತ್ರಸ್ತ ಮಗು ಹಾಗೂ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆ ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ನಿಯಮ ರೂಪಿಸಬೇಕಾಗಿದೆ.

ಇದನ್ನೂ ಓದಿ: ಬೀದರ್‌ | ಈದಿನ ವರದಿ ಫಲಶೃತಿ : ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...